Sunday, May 10, 2026
Sunday, May 10, 2026

ಬ್ರಹ್ಮಾವರ: ಮಜ್ಜಿಗೆ ವಿತರಣೆ

ಬ್ರಹ್ಮಾವರ: ಮಜ್ಜಿಗೆ ವಿತರಣೆ

Date:

ಬ್ರಹ್ಮಾವರ, ಮೇ 9: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಬೇಸಿಗೆಯಲ್ಲಿ ನಾಗರಿಕರಿಗೆ ತಂಪಾಗಿರಿಸುವ ಉದ್ದೇಶದಿಂದ ಮಜ್ಜಿಗೆ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಬ್ರಹ್ಮಾವರ ಎಎಸ್ಐ ಕೃಷ್ಣಪ್ಪ ಕೆ ಉದ್ಘಾಟಿಸಿ ಶುಭ ಹಾರೈಸಿದರು.

ಗ್ರಾಮ ಪಂಚಾಯತ್ ಕಾರ್ಯದರ್ಶಿ ಶೇಖರ್ ನಾಯ್ಕ್, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಅಧ್ಯಕ್ಷ ಅಣ್ಣಯ್ಯ ದಾಸ್, ಕಾರ್ಯದರ್ಶಿ ಮಿಲ್ಟನ್ ಒಲಿವರ್, ಯುನಿಟ್ ಡೈರೆಕ್ಟರ್ ಸುಂದರ್ ಪೂಜಾರಿ, ಶ್ರೀನಾಥ್ ಕೋಟ, ಪ್ರತಿಭಾ, ವನಜಾಕ್ಷಿ, ಸುಧಾಕರ್ ನಾಯ್ಕ್, ರೋನಾಲ್ಡ್ ಡಯಾಸ್, ಗಾಯತ್ರಿ, ಆರಕ್ಷಕ ಠಾಣೆ ಸಿಬ್ಬಂದಿ ಪ್ರದೀಪ್ ಮುಂತಾದವರು ಉಪಸ್ಥಿತರಿದ್ದರು. ಮಧುಸೂದನ್ ಹೇರೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು ಸುಮಾರು 2,000 ಜನರಿಗೆ ಮಜ್ಜಿಗೆ ವಿತರಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ, ಮೇ 9: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ...

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯಾದ ಸಮರ್ಥ್ ಶಾಮನೂರು

ಬೆಂಗಳೂರು, ಮೇ 9: ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದು...

ಗಾಡಿ ಕೂಸಣ್ಣ ಅವರಿಗೆ ನುಡಿ ನಮನ

ಕೋಟ, ಮೇ 9: ತನ್ನ ವಿಶಿಷ್ಠವಾದ ಕಾರ್ಯದ ಮೂಲಕ ಮನೆ ಮಾತಾಗಿದ್ದ...
error: Content is protected !!