Friday, September 20, 2024
Friday, September 20, 2024

ಹಿಂದೂ ಶಾಲಾ ಪಿಟಿಎ ಅಧ್ಯಕ್ಷರಾಗಿ ಡಾ. ತ್ರಿವೇಣಿ ವೇಣುಗೋಪಾಲ ಪುನರಾಯ್ಕೆ 

ಹಿಂದೂ ಶಾಲಾ ಪಿಟಿಎ ಅಧ್ಯಕ್ಷರಾಗಿ ಡಾ. ತ್ರಿವೇಣಿ ವೇಣುಗೋಪಾಲ ಪುನರಾಯ್ಕೆ 

Date:

ಉದ್ಯಾವರ: 162 ವರ್ಷದ ಹಿರಿಯ ಶಿಕ್ಷಣ ಸಂಸ್ಥೆ ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಮಹಾಸಭೆಯಲ್ಲಿ 2022- 2023 ಸಾಲಿನ ಅಧ್ಯಕ್ಷರಾಗಿ ಡಾ. ತ್ರಿವೇಣಿ ವೇಣುಗೋಪಾಲ ಪುನರಾಯ್ಕೆಗೊಂಡರು.

ಉಪಾಧ್ಯಕ್ಷರಾಗಿ ರಾಜೀವಿ ಉಮೇಶ್ ಕರ್ಕೇರ, ಕಾರ್ಯದರ್ಶಿಗಳಾಗಿ ಅಶ್ವಿನಿ ದೇವೇಂದ್ರ, ಜತೆ ಕಾರ್ಯದರ್ಶಿಗಳಾಗಿ ಜ್ಯೋತಿ ರವೀಂದ್ರ ಶೆಟ್ಟಿ, ಕೋಶಾಧಿಕಾರಿಗಳಾಗಿ ಮುಖ್ಯೋಪಾಧ್ಯಾಯಿನಿ ಹೇಮಲತಾ ಆಯ್ಕೆಗೊಂಡರು.

ಕಾರ್ಯಕಾರಿ ಸಮಿತಿಯನ್ನು ಕೂಡ ರಚಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!