Sunday, May 31, 2026
Sunday, May 31, 2026

ಪ್ರಧಾನ ಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪ್ರಧಾನ ಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Date:

ಉಡುಪಿ, ಮೇ 19: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ ಪಟ್ಟಿಗೆ ಸೇರಿಸಲು ಉಡುಪಿ ತಾಲೂಕು ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ಬಾಕಿ ಉಳಿದಿರುವ ನಿವೇಶನ ರಹಿತರು ಹಾಗೂ ವಸತಿ ರಹಿತರ ಅರ್ಹತೆ ಹೊಂದಿರುವವರ ಸಮೀಕ್ಷೆ ಕಾರ್ಯದಿಂದ ಬಿಟ್ಟು ಹೋಗಿರುವ ಅರ್ಜಿದಾರರ ಆನ್‌ಲೈನ್ ನೋಂದಣಿ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅರ್ಹರು ಅಗತ್ಯ ದಾಖಲೆಗಳೊಂದಿಗೆ ಮೇ 29 ರ ಒಳಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ಹೆಸರು ನೋಂದಾಯಿಸಬಹುದಾಗಿದೆ ಎಂದು ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ

ಉಡುಪಿ, ಮೇ 31: ಉಡುಪಿ ಜಿಲ್ಲಾ ವಕೀಲರ ಸಂಘದಿಂದ ಜೆ.ಎಮ್.ಎಫ್.ಸಿ ನ್ಯಾಯಧೀಶರಾಗಿ...

ರಾಜೇಂದ್ರ ಪೂಜಾರಿ ಅವರಿಗೆ ಡಾ. ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ

ಉಡುಪಿ, ಮೇ 31: ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ರಿ...

ಉನ್ನತ ಮಟ್ಟದ ಬಾಂಬ್ ಪರೀಕ್ಷೆ ನಡೆಸಿದ ಡಿ.ಆರ್.ಡಿ.ಓ

ಪಂಚಕುಲ, ಮೇ 31: ಹರಿಯಾಣದ ಪಂಚಕುಲ ಜಿಲ್ಲೆಯ ರಾಮಗಢದಲ್ಲಿರುವ ರಕ್ಷಣಾ ಸಂಶೋಧನೆ...
error: Content is protected !!