Thursday, July 23, 2026
Thursday, July 23, 2026

ನೆನಪಿನ ತೋರಣ ಕೃತಿ ಬಿಡುಗಡೆ

ನೆನಪಿನ ತೋರಣ ಕೃತಿ ಬಿಡುಗಡೆ

Date:

ಕೊಡವೂರು, ಜೂ.1: ಎಪ್ಪತ್ತು ವರುಷಗಳ ಸಾರ್ಥಕ ಜೀವನವನ್ನು ನಡೆಸುತ್ತಿರುವ ಕೊಡವೂರು ಅಗ್ರಹಾರ ಲಕ್ಷ್ಮೀನಾರಾಯಣ ಭಟ್ ರವರು ಬರೆದ ಅವರ ಬದುಕಿನ ‘ನೆನಪಿನ ತೋರಣ’ ಕೃತಿಯನ್ನು ಅವರ ಭೀಮರಥೀ ಶಾಂತಿಯ ಸಂದರ್ಭದಲ್ಲಿ ವೇದಮೂರ್ತಿ ಕಂಬಳಕಟ್ಟ ರಾಧಾಕೃಷ್ಣ ಉಪಾಧ್ಯ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ಬಿಡುಗಡೆಗೊಳಿಸಿದರು.

ಕೃತಿಯ ಸಂಪಾದಕಿ ಪೂರ್ಣಿಮಾ ಜನಾರ್ದನ್, ಮುದ್ರಿಸಿದ ಜನಾರ್ದನ ಕೊಡವೂರು, ರಮಾ ಲಕ್ಷ್ಮಿನಾರಾಯಣ ಭಟ್, ಪ್ರಸಾದ್ ಭಟ್, ಪ್ರಸನ್ನ ಕೊಡವೂರು, ಭಾರತೀ, ರಾಜಶ್ರೀ, ಶ್ರೀವತ್ಸ, ಹಿರಣ್ಮಯಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!