Friday, July 3, 2026
Friday, July 3, 2026

ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಾಸಕರ ದಿಢೀರ್ ಭೇಟಿ

ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಾಸಕರ ದಿಢೀರ್ ಭೇಟಿ

Date:

ಕಾಪು, ಜೂ.5: ಕಾಪು ಪುರಸಭೆಯ ಬೀಡುಬದಿ ವಾರ್ಡಿನಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದಿಢೀರ್ ಭೇಟಿ ನೀಡಿ ಇಲ್ಲಿನ ಊಟ ಉಪಚಾರ ಮತ್ತು ವಸತಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.

ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಕಾಪು ಪುರಸಭೆಯ ಸದಸ್ಯರಾದ ಅನಿಲ್ ಕುಮಾರ್, ವಿದ್ಯಾರ್ಥಿನಿಲಯದ ಆನಂದ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬ್ಲಾಕ್ ಕಾಂಗ್ರೆಸ್: ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ

ಉಡುಪಿ, ಜು.2: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ, ಜು.2: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ...

ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

ಉಡುಪಿ, ಜು.2: ಕಲ್ಯಾಣ ಕ್ರಾಂತಿಯ ನಂತರ ನಶಿಸಿಹೋಗುತ್ತಿದ್ದ ಬಸವಣ್ಣ, ಅಲ್ಲಮಪ್ರಭು ಅಕ್ಕಮಹಾದೇವಿ...

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ, ಜು.2: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ...
error: Content is protected !!