Thursday, July 23, 2026
Thursday, July 23, 2026

ಅಂತರಾಷ್ಟ್ರೀಯ ಕ್ರೀಡಾಕೂಟ: ಉಡುಪಿ ಜಿಲ್ಲೆಯ ತೆಂಕನಿಡಿಯೂರಿನ ಸುರೇಶ್ ಅವರಿಗೆ ಅವಳಿ ಚಿನ್ನದ ಪದಕ

ಅಂತರಾಷ್ಟ್ರೀಯ ಕ್ರೀಡಾಕೂಟ: ಉಡುಪಿ ಜಿಲ್ಲೆಯ ತೆಂಕನಿಡಿಯೂರಿನ ಸುರೇಶ್ ಅವರಿಗೆ ಅವಳಿ ಚಿನ್ನದ ಪದಕ

Date:

ಉಡುಪಿ, ಜೂ.7: ಸಂಯುಕ್ತ ಭಾರತೀಯ ಕೇಲ್ ಫೌಂಡೇಷನ್ ವತಿಯಿಂದ ಆಯೋಜಿಸಿದ 14ನೇ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟ 2026 ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕರ್ನಾಟಕ ತಂಡದ ಪರವಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇಲ್ಲಿ ಸೇವೆ ಸಲ್ಲಿಸುತಿರುವ ಸುರೇಶ್ ಇವರು ಭಾಗವಹಿಸಿ 10 ಕಿಮೀ ಪ್ರಥಮ 5 ಕಿಮೀ ಪ್ರಥಮ, 3 ಕಿಮೀ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕ್ರೀಡಾಕೂಟದಲ್ಲಿ ನೇಪಾಳ, ಬಾಂಗ್ಲಾದೇಶ, ಕತಾರ್, 9 ರಾಜ್ಯಗಳಾದ ತೆಲಂಗಾಣ. ತಮಿಳುನಾಡು. ಆಂಧ್ರಪ್ರದೇಶ. ಮುಂಬೈ, ಪಂಜಾಬ್ ಕರ್ನಾಟಕ ಇಲ್ಲಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು. ಮುಂದೆ ನಡೆಯುವ ಅಂತರಾಷ್ಟ್ರೀಯ ಮಟ್ಟಕ್ಕೆ ಇವರು ಆಯ್ಕೆಯಾಗಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!