ಉಡುಪಿ, ಜೂ.21: ಕೂಡ್ಲಿ ಆರ್ಯ ಅಕ್ಷೋಭ್ಯ ತೀರ್ಥ ಮೂಲ ಮಹಾಸಂಸ್ಥಾನದ ರಘು ವಿಜಯತೀರ್ಥ ಶ್ರೀಪಾದರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಶಿರೂರು ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಉಪಸ್ಥಿತರಿದ್ದರು.
ಶ್ರೀ ಕೃಷ್ಣ ಮಠಕ್ಕೆ ರಘು ವಿಜಯತೀರ್ಥ ಶ್ರೀಪಾದರ ಭೇಟಿ
ಶ್ರೀ ಕೃಷ್ಣ ಮಠಕ್ಕೆ ರಘು ವಿಜಯತೀರ್ಥ ಶ್ರೀಪಾದರ ಭೇಟಿ
Date:




By
ForthFocus™