Saturday, June 27, 2026
Saturday, June 27, 2026

ಶ್ರೀ ಅನಂತಪದ್ಮನಾಭ ದೇವಸ್ಥಾನ ಪೆರ್ಡೂರು ಇದರ ನೂತನ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯ ಉದ್ಘಾಟನೆ

ಶ್ರೀ ಅನಂತಪದ್ಮನಾಭ ದೇವಸ್ಥಾನ ಪೆರ್ಡೂರು ಇದರ ನೂತನ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯ ಉದ್ಘಾಟನೆ

Date:

ಪೆರ್ಡೂರು, ಜೂ.26: ಶ್ರೀ ಅನಂತಪದ್ಮನಾಭ ದೇವಸ್ಥಾನ ಪೆರ್ಡೂರು ಇದರ ನೂತನ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯ ಉದ್ಘಾಟನಾ ಸಮಾರಂಭ ನಡೆಯಿತು. ಶಾಸಕರು, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಸೇವಾ ಕಚೇರಿಯ ಉದ್ಘಾಟನೆ ನೆರವೇರಿಸಿದರು. ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಆಶೀರ್ವಚಿಸಿದರು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶಾಂತರಾಮ ಸೂಡ, ಮಾಜಿ ಶಾಸಕರು, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವರು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ ಹಾಗೂ ಜೀರ್ಣೋದ್ಧಾರ ಸಮಿತಿಯ ಸರ್ವ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಮ ಮಂದಿರ ದೇಣಿಗೆ ದುರುಪಯೋಗ ಪ್ರಕರಣ: 8 ಜನರ ಬಂಧನ

ಲಕ್ನೋ, ಜೂ.26: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ದೇಣಿಗೆ ಪ್ರಕರಣದಲ್ಲಿ...

ಮಣಿಪಾಲ: ಪಲ್ಸ್ ಪೋಲಿಯೋ ಅಭಿಯಾನ ತರಬೇತಿ ಕಾರ್ಯಾಗಾರ

ಮಣಿಪಾಲ, ಜೂ.26: ತಜ್ಞರ ಸಲಹಾ ಗುಂಪಿನ ಶಿಫಾರಸ್ಸಿನನ್ವಯ ದೇಶದಲ್ಲಿ ಪೋಲಿಯೋ ನಿರ್ಮೂಲನೆ...

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ

ಉಡುಪಿ, ಜೂ.26: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹರ್ಷಿತ್...
error: Content is protected !!