ಕಾಪು, ಜೂ.28: ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತಾಗಿ ಭಾನುವಾರ ನಡೆದ ಎರ್ಮಾಳು ತೆಂಕ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಮಾತನಾಡಿದರು. ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ತೆಂಕ ಶಕ್ತಿ ಕೇಂದ್ರದ ಕೇಶವ ಮೊಯಿಲಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶಾರದಾ ಪೂಜಾರಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಎರ್ಮಾಳು ತೆಂಕ: ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತು ಸಭೆ
ಎರ್ಮಾಳು ತೆಂಕ: ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತು ಸಭೆ
Date:




By
ForthFocus™