Thursday, July 2, 2026
Thursday, July 2, 2026

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರ ಭೇಟಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರ ಭೇಟಿ

Date:

ಕಾಪು, ಜು.1: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆದ ಗೌರವಾನ್ವಿತ ನ್ಯಾಯದಿಶರಾದ ದೀಪಾ ಕೆ. ಆರ್ ಇವರು ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಮಾತೃ ವೈಭವ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕ ಶ್ರೀಕರ್ ಶೆಟ್ಟಿ ಕಲ್ಯಾ, ಸಂತೋಷ ಶೆಟ್ಟಿ ತೆಂಕರಗುತ್ತು, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹಜ್ಯೋತಿ ಯೋಜನೆಯ ಪುನರ್‌ ಪರಿಶೀಲನಾ ಕಾರ್ಯ ಆರಂಭ; ಮನೆ ಮನೆಗೆ ಭೇಟಿ ನೀಡಿ ದಾಖಲೆ ಪರಿಶೀಲನೆ

ಬೆಂಗಳೂರು, ಜು.1: ಗೃಹಜ್ಯೋತಿ ಯೋಜನೆಯ ಪುನರ್‌ ಪರಿಶೀಲನಾ ಕಾರ್ಯವು ಜುಲೈ 1ರಿಂದ...

ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ

ಉಡುಪಿ, ಜು.1: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ...

ನಕಲಿ ವಾಟ್ಸಾಪ್ ಬಳಕೆದಾರರ ಹೆಸರುಗಳ ಬಗ್ಗೆ ಸರ್ಕಾರ ಪರಿಶೀಲನೆ

ನವದೆಹಲಿ, ಜು.1: ಸರ್ಕಾರ ವಾಟ್ಸಾಪ್ ಬಳಕೆದಾರರ ಯೂಸರ್ ನೇಮ್ ಪರಿಶೀಲಿಸಲಿದೆ ಎಂದು...

ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಚಿನ್ನದ ಪದಕ

ಉಡುಪಿ, ಜು.1: ಜಿಲ್ಲಾ ಗೃಹರಕ್ಷಕ ದಳದ ಕುಂದಾಪುರ ಘಟಕದ ಗೃಹರಕ್ಷಕಿ ಸ್ನೇಹಾ.ಜೆ....
error: Content is protected !!