Friday, July 24, 2026
Friday, July 24, 2026

ಸಿ.ಎ. ಫೌಂಡೇಶನ್ ಫಲಿತಾಂಶ: ಜ್ಞಾನಸುಧಾದ 12 ವಿದ್ಯಾರ್ಥಿಗಳು ತೇರ್ಗಡೆ

ಸಿ.ಎ. ಫೌಂಡೇಶನ್ ಫಲಿತಾಂಶ: ಜ್ಞಾನಸುಧಾದ 12 ವಿದ್ಯಾರ್ಥಿಗಳು ತೇರ್ಗಡೆ

Date:

ಉಡುಪಿ, ಜು.3: ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಎಕೌಂಟೆಂಟ್ಸ್ ಆಫ್ ಇಂಡಿಯಾ ರಾಷ್ಟ್ರಮಟ್ಟದಲ್ಲಿ ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಜ್ಞಾನಸುಧಾದ ವಾಣಿಜ್ಯ ವಿಭಾಗದ 12 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವ ಮೂಲಕ ಮುಂದಿನ ಸಿಎ ಇಂಟರ್ ಮಿಡಿಯೆಟ್ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಶ್ರೀಕರ್ 400ರಲ್ಲಿ 316 ಅಂಕ ತೆಗೆಯುವ ಮೂಲಕ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ವಿದ್ಯಾರ್ಥಿಗಳಾದ ಶ್ರೀಕರ ಎಸ್ ಉಪಾಧ್ಯಾಯ (316 ಅಂಕ), ಸಕ್ಷಮ್ ಕದಂಬ (272 ಅಂಕ), ಚಾನ್ವಿ (261 ಅಂಕ), ಲತೇಶ್ ಕೆ ಮೊಯ್ಲಿ (241 ಅಂಕ), ಶ್ರೇಯಸ್ ಶೆಣೈ (239 ಅಂಕ), ಮನ್ವಿಶ್ ರಾವ್ (228 ಅಂಕ), ಸಾನ್ವಿ ದಿನೇಶ್ ಶೆಟ್ಟಿ (225 ಅಂಕ), ರಕ್ಷಿತ್ ಶೆಟ್ಟಿ (223 ಅಂಕ) ವೈಶಾಲಿ (217 ಅಂಕ), ಆದಿತ್ಯ ಶೆಟ್ಟಿಗಾರ್ (214 ಅಂಕ), ಪ್ರತೀಕ್ಷಾ ವಸಂತ್ (200 ಅಂಕ) ಮತ್ತು ಸನ್ನಿಧಿ (200 ಅಂಕ) ಪಡೆದಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!