ಉಡುಪಿ, ಜು.19: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ವತಿಯಿಂದ ಬಿಜೂರಿನ ಶ್ರೀ ನಂದಿಕೇಶ್ವರ ಸಭಾಭವನದಲ್ಲಿ ನಡೆದ ಚಿಗುರು ಕಾರ್ಯಕ್ರಮದಲ್ಲಿ ಗಂಗೊಳ್ಳಿಯ ಬಾಲ ಸಾಕ್ಸೋಫೋನ್ ಪ್ರತಿಭೆ ಸಂಜಿತ್ ಎಂ ದೇವಾಡಿಗ ಅವರಿಂದ ಕಾರ್ಯಕ್ರಮ ಜರುಗಿತು. ತವಿಲ್ ನಲ್ಲಿ ರಾಜೇಶ್ ಉಪ್ಪುಂದ, ರಿದಮ್ ಪ್ಯಾಡ್ ನಲ್ಲಿ ನಿತ್ಯಾನಂದ ದೇವಾಡಿಗ ತಾಳದಲ್ಲಿ ಮಾಧವ ದೇವಾಡಿಗ ಸಹಕರಿಸಿದರು.
ಚಿಗುರು ಕಾರ್ಯಕ್ರಮದಲ್ಲಿ ಗಮನ ಸೆಳೆದ ಸಾಕ್ಸೋಫೋನ್
ಚಿಗುರು ಕಾರ್ಯಕ್ರಮದಲ್ಲಿ ಗಮನ ಸೆಳೆದ ಸಾಕ್ಸೋಫೋನ್
Date:




By
ForthFocus™