Tuesday, July 21, 2026
Tuesday, July 21, 2026

ಆರೋಗ್ಯ ಸಚಿವ ಯು.ಟಿ ಖಾದರ್ ಬಾರಕೂರು ಪ್ರವಾಸ ಕಾರ್ಯಕ್ರಮ

ಆರೋಗ್ಯ ಸಚಿವ ಯು.ಟಿ ಖಾದರ್ ಬಾರಕೂರು ಪ್ರವಾಸ ಕಾರ್ಯಕ್ರಮ

Date:

ಉಡುಪಿ, ಜು.20: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಜುಲೈ 21 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 8.45 ಕ್ಕೆ ಬಾರಕೂರಿನ ಮಲ್ಲಿಕ್ ದಿನಾರ್ ಮಸೀದಿ, ಸೈಂಟ್ ಪೀಟರ್ಸ್ ಚರ್ಚ್, ಪಂಚಲಿಂಗೇಶ್ವರ ದೇವಸ್ಥಾನ, ಕತ್ತಲೆ ಬಸದಿ ಹಾಗೂ ಕಲ್ಚಪ್ರ ಕ್ಕೆ ಭೇಟಿ ನೀಡಿ, ನಂತರ ಕುಮಟಾಗೆ ಪ್ರಯಾಣ ಬೆಳೆಸಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶೀರೂರು ಲಕ್ಷ್ಮೀವರ ತೀರ್ಥರ 8 ನೆೇ ವರ್ಷದ ಆರಾಧನೆ ಪ್ರಯುಕ್ತ ತರಕಾರಿ ಮುಹೂರ್ತ

ಉಡುಪಿ, ಜು.20: ಶೀರೂರು ಮಠದ ಪೂರ್ವ ಯತಿಗಳಾದ ಲಕ್ಷ್ಮೀವರ ತೀರ್ಥರ 8...

ಕೆ.ಎಂ.ಸಿ ಮಣಿಪಾಲ: ನಾಲ್ಕು ವರ್ಷದ ಬಾಲಕಿಯ ಕಣ್ಣಿನಿಂದ ಜೀವಂತ ಹುಳುವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ವೈದ್ಯರ ತಂಡ

ಮಣಿಪಾಲ, ಜು.20: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ನೇತ್ರ ತಜ್ಞರು, ಬಲಗಣ್ಣಿನಲ್ಲಿ ನಿರಂತರ...

ಬರ ಪರಿಸ್ಥಿತಿ ಕುರಿತು ಡಿಸಿ ಮತ್ತು ಸಿಇಒಗಳ‌ ಜೊತೆ ಸಿಎಂ ವಿಡಿಯೋ ಸಂವಾದ

ಬೆಂಗಳೂರು, ಜು.20: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು...
error: Content is protected !!