Thursday, July 23, 2026
Thursday, July 23, 2026

‘ರೂಮಿನೊಳಗಿಂದ’ ಕೃತಿ ಬಿಡುಗಡೆ

‘ರೂಮಿನೊಳಗಿಂದ’ ಕೃತಿ ಬಿಡುಗಡೆ

Date:

ಗಂಗೊಳ್ಳಿ, ಜು.23: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅವರ ಏಳನೆಯ ಪುಸ್ತಕ ಮತ್ತು ಸಂಜೀವ ಪಾರ್ವತಿ ಪ್ರಕಾಶನದ ನಾಲ್ಕನೇ ಪ್ರಕಟಣೆ ರೂಮಿನೊಳಗಿಂದ ಕಥಾ ಸಂಕಲನದ ಬಿಡುಗಡೆ ಸಮಾರಂಭವು ದಿನಾಂಕ 24-07-2026 ರಂದು ಇಲ್ಲಿನ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಲಿದೆ. ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸಭಾ ಬಳಗದ ಅಧ್ಯಕ್ಷರಾದ ಗೋಪಾಲ ಪೂಜಾರಿ ಕೃತಿಯನ್ನು ಬಿಡುಗಡೆಗೊಳಿಸಲಿದ್ದು, ರಾಘವೇಂದ್ರ ಬಿಲ್ಲವ, ರಾಘವೇಂದ್ರ ದೇವಾಡಿಗ , ಪ್ರಾಂಶುಪಾಲರಾದ ಕವಿತಾ ಎಂ ಸಿ, ಮೊದಲಾದವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!