Saturday, August 29, 2026
Saturday, August 29, 2026

ಸುಹಾಸಂ: ಸಂಗೀತಧಾರಾ

ಸುಹಾಸಂ: ಸಂಗೀತಧಾರಾ

Date:

ಉಡುಪಿ, ಜು.26: ಸುಹಾಸಂ, ಉಡುಪಿ ಸಂಸ್ಥೆಯ ವತಿಯಿಂದ ಉಡುಪಿ ಪರಿಸರದ ಅತ್ಯಂತ ಸುಮಧುರ ಹಾಡುಗಾರರ ತಂಡ ‘ನಿನಾದನ’ ಪ್ರಸ್ತುತಪಡಿಸುವ ಸಂಗೀತಧಾರಾ’ ಕಾರ್ಯಕ್ರಮ ಶನಿವಾರ ಸಂಜೆ ಕಿದಿಯೂರು ಹೋಟೆಲ್‌ನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷೆ ಸಂಧ್ಯಾ ಶೆಣೈ ಮಾತನಾಡಿ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸ್ಸಿಗೆ ಮುದ ನೀಡುತ್ತದೆ. ಮುಂದಿನ ದಿನಗಳಲ್ಲೂ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಅಲ್ಲದೆ ಎಲ್ಲರ ಸಹಕಾರವನ್ನು ಯಾಚಿಸಿದರು.

​ನಿನಾದನ ಸಂಸ್ಥೆಯ ಸಂಸ್ಥಾಪಕಿ ವಿದ್ಯಾರಾಣಿ ಹಾಗೂ ಉದಯ್ ಕುಮಾರ್ ನಾಯಕ್​ ರವರನ್ನು ಅಭಿನಂದಿಸಿ ಗೌರವಿಸಲಾಯಿತು.​ ರಾಮಚಂದ್ರ ರಾವ್ ಹಾಗೂ ಸಿಎಸ್ ರಾವ್, ಕೃಷ್ಣಮೂರ್ತಿ ರಾವ್ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಮುರಳೀಧರ ಕೆ ಸ್ವಾಗತಿಸಿದರು. ಖಜಾಂಚಿ ಸದಾಶಿವ ರಾವ್ ವಂದಿಸಿದರು. ವಿದುಷಿ ಸರೋಜಾ ಆಚಾರ್ಯ ಪ್ರಾರ್ಥಿಸಿದರು.​ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!