Thursday, July 30, 2026
Thursday, July 30, 2026

ಕಾರ್ಕಳ ಬ್ಲಾಕ್ ಕಾಂಗ್ರೆಸ್: ಸಂಘಟನ್ ಸೃಜನ ಅಭಿಯಾನ

ಕಾರ್ಕಳ ಬ್ಲಾಕ್ ಕಾಂಗ್ರೆಸ್: ಸಂಘಟನ್ ಸೃಜನ ಅಭಿಯಾನ

Date:

ಕಾರ್ಕಳ, ಜು.30: ಕಾರ್ಕಳ ಜೋಡುರಸ್ತೆಯ ಕುಲಾಲಭವನದ ಸಭಾಂಗಣದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸಿನ ಸಂಘಟನ್ ಸೃಜನ ಅಭಿಯಾನ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲೆಯ ವೀಕ್ಷಕರಾಗಿ ಆಗಮಿಸಿದ್ದ ಅಹಮದಾಬಾದ್‌ನ ಮಾಜಿ ಮೇಯರ್ ಹಾಗೂ ಮಾಜಿ ಶಾಸಕರಾದ ಹಿಮ್ಮತ್‌ಸಿಂಗ್ ಪಟೇಲ್ ಅವರನ್ನು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು, ಕಾರ್ಕಳ ಕಾಂಗ್ರೆಸ್ ಪರವಾಗಿ ಸ್ವಾಗತಿಸಿದರು.

ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅದ್ಯಕ್ಷೆ ಶಾಲೆಟ್ ಪಿಂಟೊ, ಬ್ಲಾಕ್ ಅದ್ಯಕ್ಷರಾದ ಶುಭದ ರಾವ್ ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾರ್ಕೂರು: ‘ಸಾಹಿತ್ಯ ಮತ್ತು ಜೀವನ ದರ್ಶನ’ ವಿಶೇಷ ಉಪನ್ಯಾಸ

ಬಾರ್ಕೂರು, ಜು.30: ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ...

ಬಿ. ಬಿ. ಹೆಗ್ಡೆ ಕಾಲೇಜು: ರೋಟರಾಕ್ಟ್ ಕ್ಲಬ್ ಪದಗ್ರಹಣ

ಕುಂದಾಪುರ, ಜು.30: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ರೋಟರಾಕ್ಟ್ ಕ್ಲಬ್‌ನ...

ಸಹಸ್ರಕಂಠ ಭಕ್ತಿಗಾಯನ

ಉಡುಪಿ, ಜು.30: ಪರ್ಯಾಯ ಶ್ರೀ ಶೀರೂರು ಮಠ ಶ್ರೀ ಕೃಷ್ಣಮಠದ ಆಶ್ರಯದಲ್ಲಿ...

ಜ್ಞಾನದ ಬೆಳಕಿನಿಂದ ವ್ಯಕ್ತಿತ್ವ ವಿಕಸನ: ಡಾ. ರಘು ನಾಯ್ಕ್

ಕೋಟೇಶ್ವರ, ಜು.29: ಇಂದಿನ ಪದವಿ ಶಿಕ್ಷಣದಲ್ಲಿ ಕೌಶಲ್ಯ ಸಂಪಾದನೆ ಮತ್ತು ವ್ಯಕ್ತಿತ್ವ...
error: Content is protected !!