Sunday, August 30, 2026
Sunday, August 30, 2026

ಮಣೂರು ದೇಗುಲ: ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಮಣೂರು ದೇಗುಲ: ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

Date:

ಕೋಟ, ಆ.2: ಮಣೂರು ಮಹಾಲಿಂಗೇಶ್ವರ ಶ್ರೀ ಹೇರಂಬ ಮಹಾಗಣಪತಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ನಾಗರಾಜ ಮಯ್ಯ ದಂಪತಿಗಳು ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನುಭಾನುವಾರ ಲೋಕಾರ್ಪಣೆಗೊಳಿಸಲಾಯಿತು. ಶ್ರೀ ದೇವಳದ ಪ್ರಧಾನ ಅರ್ಚಕ ರವಿ ಐತಾಳ್ ಪ್ರಾರ್ಥನೆ ಸಲ್ಲಿಸಿದರು. ನಿವೃತ್ತ ಪ್ರಾಂಶುಪಾಲ ಪಾರಂಪಳ್ಳಿ ರಾಘವೇಂದ್ರ ಭಟ್ ಉದ್ಘಾಟಿಸಿದರು. ದೇಗುಲದ ಅಧ್ಯಕ್ಷ ಸತೀಶ್ ಎಚ್ ಕುಂದರ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಗ್ರಾಮಸ್ಥರು ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!