Thursday, August 6, 2026
Thursday, August 6, 2026

ಮುನಿಯಾಲ್ ಆಯುರ್ವೇದ: ಔಷಧೀಯ ಸಸ್ಯಗಳ ವಿತರಣೆ

ಮುನಿಯಾಲ್ ಆಯುರ್ವೇದ: ಔಷಧೀಯ ಸಸ್ಯಗಳ ವಿತರಣೆ

Date:

ಮಣಿಪಾಲ, ಆ.5: ಗುರುಪೂರ್ಣಿಮೆ ಹಾಗೂ ವನಮಹೋತ್ಸವದ ಅಂಗವಾಗಿ ಮುನಿಯಾಲ್ ಆಯುರ್ವೇದ ಸಂಸ್ಥೆಯ ವತಿಯಿಂದ ಸಾರ್ವಜನಿಕರಿಗಾಗಿ ಉಚಿತ ಔಷಧೀಯ ಸಸ್ಯಗಳ ಸಸಿಗಳ ವಿತರಣಾ ಕಾರ್ಯಕ್ರಮ ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿರುವ ಸಂಸ್ಥೆಯ ಆವರಣದಲ್ಲಿ ನಡೆಯಿತು. ಮುನಿಯಾಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಬಿ ಉದ್ಘಾಟಿಸಿದರು. ದ್ರವ್ಯಗುಣ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಕಾಂತ ಭಟ್, ಆಡಳಿತಾಧಿಕಾರಿ ಯೋಗೀಶ್ ಶೆಟ್ಟಿ ಹಾಗೂ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಬೇವು, ಅಶೋಕ, ಬಿರಿಂದ, ನೆಲ್ಲಿ (ಆಮ್ಲ), ನೇರಳೆ, ಹಿಪ್ಪುನೇರಳೆ, ಮಾವು, ಶ್ರೀಗಂಧ, ರಕ್ತಚಂದನ, ಪುನರ್ಪುಳಿ ಸೇರಿದಂತೆ ವಿವಿಧ ಔಷಧೀಯ ಸಸ್ಯಗಳ ಸಸಿಗಳು ಸೇರಿದ್ದವು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಆ.5: ಉಡುಪಿ ತಾಲೂಕಿನ ಬಡಾನಿಡಿಯೂರು ಗ್ರಾಮ ಹಾಗೂ 76 ಬಡಗಬೆಟ್ಟು...

ಕಾಳಾವರ ಕಾಲೇಜು: ಗ್ರಂಥಪಾಲಕ ರವಿಚಂದ್ರರಿಗೆ ಬೀಳ್ಕೊಡುಗೆ

ಕೋಟೇಶ್ವರ, ಆ.5: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ...

ಕಾಪು ಸರಕಾರಿ ಕಾಲೇಜು: ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

ಕಾಪು, ಆ.5: ಸರಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿಯ ಮಾದಕ ವ್ಯಸನ...

ಗುರಿಯೆಡೆಗೆ ಬದ್ಧನಾಗಿ ಕೆಲಸ ಮಾಡುವ ವ್ಯಕ್ತಿ ಯಶಸ್ವಿ ನಾಯಕನಾಗಬಲ್ಲ: ನರೇಂದ್ರ ಎಸ್ ಗಂಗೊಳ್ಳಿ

ಗಂಗೊಳ್ಳಿ, ಆ.5: ತಂಡದ ಏಕತೆಯಲ್ಲಿ ಯಶಸ್ಸು ಅಡಗಿದೆ. ಸ್ವಾರ್ಥಪರನಾಗದೆ ಎಲ್ಲರ ಅಭಿಪ್ರಾಯಗಳನ್ನು...
error: Content is protected !!