ಉಡುಪಿ, ಆ.8: ಶ್ರೀ ಕೃಷ್ಣ ಮಠಕ್ಕೆ ವಿಶ್ವ ಹಿಂದೂ ಪರಿಷದ್ ಅಂತರಾಷ್ಟ್ರೀಯ ಅಧ್ಯಕ್ಷರಾದ ಅಲೋಕ್ ಕುಮಾರ್ ಭೇಟಿ ನೀಡಿ ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು. ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಪ್ರಾಂತ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್ವೆಲ್, ಕಾರ್ಯಾಧ್ಯಕ್ಷ
ಸುನಿಲ್ ಕೆ.ಆರ್., ವಿಎಚ್.ಪಿ. ನಾಯಕರಾದ ವಿಷ್ಣುಮೂರ್ತಿ ಆಚಾರ್ಯ, ದಿನೇಶ್ ಮೆಂಡನ್, ಚೇತನ್ ಪೆರಲ್ಕೆ, ಮಧುಕರ ಮುದ್ರಾಡಿ ಉಪಸ್ಥಿತರಿದ್ದರು.




By
ForthFocus™