Saturday, August 8, 2026
Saturday, August 8, 2026

ಶ್ರೀ ಕೃಷ್ಣ ಮಠಕ್ಕೆ ವಿಶ್ವ ಹಿಂದೂ ಪರಿಷದ್ ಅಂತರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಭೇಟಿ

ಶ್ರೀ ಕೃಷ್ಣ ಮಠಕ್ಕೆ ವಿಶ್ವ ಹಿಂದೂ ಪರಿಷದ್ ಅಂತರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಭೇಟಿ

Date:

ಉಡುಪಿ, ಆ.8: ಶ್ರೀ ಕೃಷ್ಣ ಮಠಕ್ಕೆ ವಿಶ್ವ ಹಿಂದೂ ಪರಿಷದ್ ಅಂತರಾಷ್ಟ್ರೀಯ ಅಧ್ಯಕ್ಷರಾದ ಅಲೋಕ್ ಕುಮಾರ್ ಭೇಟಿ ನೀಡಿ ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು‌. ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಪ್ರಾಂತ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್ವೆಲ್, ಕಾರ್ಯಾಧ್ಯಕ್ಷ

ಸುನಿಲ್ ಕೆ.ಆರ್., ವಿಎಚ್.ಪಿ. ನಾಯಕರಾದ ವಿಷ್ಣುಮೂರ್ತಿ ಆಚಾರ್ಯ, ದಿನೇಶ್ ಮೆಂಡನ್, ಚೇತನ್ ಪೆರಲ್ಕೆ, ಮಧುಕರ ಮುದ್ರಾಡಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯೋಗ ಸ್ಪರ್ಧೆಯಲ್ಲಿ ಪ್ರೇರಣಾ ಸಾನ್ವಿ ಸಾಧನೆ

ಉಡುಪಿ, ಆ.8: ಬ್ರಹ್ಮಾವರದಲ್ಲಿ ನಡೆದ ತಾಲ್ಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆರ್ಟಿಸ್ಟಿಕ್...

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

  ಮಣಿಪಾಲ, ಆ.8: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯ...

ಸ್ಥಳೀಯ ಆಹಾರ ಸಂಸ್ಕೃತಿಗೆ ಪ್ರೋತ್ಸಾಹ ನೀಡಿದ ರಿಲಯನ್ಸ್ ಸ್ಮಾರ್ಟ್ ಬಜಾರ್: ಜನಾರ್ದನ್ ಕೊಡವೂರು

ಉಡುಪಿ, ಆ. 8: ಸ್ಥಳೀಯ ಆಹಾರ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ...
error: Content is protected !!