Tuesday, August 11, 2026
Tuesday, August 11, 2026

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ

Date:

ಕಾಪು, ಆ.10: ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಜತೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದು, ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು. ದೇವಳದ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವಿಸಲಾಯಿತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಗ್ರಾಮ ಸಮಿತಿ ಪ್ರಧಾನ ಸಂಚಾಲಕ ಅರುಣ್ ಶೆಟ್ಟಿ ಪಾದೂರು, ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆ. 12 ರಂದು ಮಣಿಪಾಲದಲ್ಲಿ ತಿರಂಗಾ ಯಾತ್ರೆ ದೇಶಕ್ಕಾಗಿ ದೇಶಭಕ್ತರ ನಡಿಗೆ ಕಾರ್ಯಕ್ರಮ

ಉಡುಪಿ, ಆ.10: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿ ಭಾಗದ...

ವಾರಾಹಿ ಯೋಜನೆ ಬಗ್ಗೆ ಕೇಂದ್ರ ಅರಣ್ಯ ಇಲಾಖೆಗೆ ಸಂಸದ ಕೋಟ ಭೇಟಿ

ಉಡುಪಿ, ಆ.10: ನೆನೆಗುದಿಗೆ ಬಿದ್ದಿರುವ ಉಡುಪಿ ಜಿಲ್ಲೆಯ ವಾರಾಹಿ ಯೋಜನೆಗೆ 17.49...

ಜ್ಯೋತಿ ಸಾಲಿಗ್ರಾಮ ಇವರಿಗೆ ಪಂಚವರ್ಣದ ‘ಆಸಾಡಿ ಒಡ್ರ್ ಪುರಸ್ಕಾರ’

ಕೋಟ, ಆ.10: ಪ್ರತಿಯೊಬ್ಬರೂ ತಮ್ಮ ನೆಲಮೂಲದ ಭಾಷೆಯನ್ನು ಹೃದಯದ ಭಾಷೆಯನ್ನಾಗಿ ಮಾಡಿಕೊಂಡಾಗ...

ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

ಕುಂದಾಪುರ, ಆ.9: ಸರಕಾರಿ ಪದವಿಪೂರ್ವ ಕಾಲೇಜು ನಾವುಂದದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ...
error: Content is protected !!