ಉಡುಪಿ, ಆ.12: ಶ್ರೀ ಕೃಷ್ಣ ಮಠಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಜಕಾರಣಿ ಕೆ.ಅಣ್ಣಾಮಲೈ ಅವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು, ರಾಮಮೂರ್ತಿ ಭಟ್ ಮುಂತಾದವರು ಉಪಸ್ಥಿತರಿದ್ದರು.
ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ ಭೇಟಿ
ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ ಭೇಟಿ
Date:




By
ForthFocus™