Friday, September 20, 2024
Friday, September 20, 2024

ಉಡುಪಿಯ ಪ್ರಸಿದ್ಧ ವೈದ್ಯೆ ಡಾ. ರಚನಾಗೆ ರಾಷ್ಟ್ರಪತಿ ಚಿನ್ನದ ಪದಕ

ಉಡುಪಿಯ ಪ್ರಸಿದ್ಧ ವೈದ್ಯೆ ಡಾ. ರಚನಾಗೆ ರಾಷ್ಟ್ರಪತಿ ಚಿನ್ನದ ಪದಕ

Date:

ಉಡುಪಿ: ದೆಹಲಿಯಲ್ಲಿ ಅರೋಗ್ಯ ಮಂತ್ರಾಲಯದ ಆಶ್ರಯದಲ್ಲಿ ನೆಡೆದ ವಾರ್ಷಿಕ ಸ್ನಾತಕೋತ್ತರ ಘಟಿಕೋತ್ಸವ ಸಮಾರಂಭದಲ್ಲಿ 2019 ಸಾಲಿನ ಎನ್.ಬಿ.ಇ.ಎಂ.ಎಸ್ ನ ಎಮರ್ಜೆನ್ಸಿ ಮೆಡಿಸಿನ್ ಸ್ನಾತಕೋತ್ತರ ವಿಭಾಗದಲ್ಲಿ ಉಡುಪಿಯ ಪ್ರಸಿದ್ಧ ಯುವ ವೈದ್ಯೆ ಡಾ. ರಚನಾ ರವರು ದೇಶದಲ್ಲಿಯೇ ಅತೀ ಹೆಚ್ಚು ಅಂಕಗಳಿಸಿ ರಾಷ್ಟ್ರಪತಿ ಚಿನ್ನದ ಪದಕವನ್ನು ಪಡೆದಿದ್ದಾರೆ.

ಉಡುಪಿ ಕಲ್ಯಾಣಪುರ ವಿಜಯಾ ಭಟ್ ಹಾಗೂ ಪ್ರಸಿದ್ಧ ವೈದ್ಯರಾದ ಡಾ. ಆರ್. ಎನ್. ಭಟ್ ದಂಪತಿಗಳ ಪುತ್ರಿ ಡಾ. ರಚನಾರವರು ಉಡುಪಿ ಸೈಂಟ್ ಸಿಸಿಲಿ, ಎಂ.ಜಿ.ಎಂ, ಕೆಎಂಸಿ ಮಣಿಪಾಲದ ಹಿರಿಯ ವಿದ್ಯಾರ್ಥಿಯಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!