Wednesday, August 26, 2026
Wednesday, August 26, 2026

ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿಗಳ ಅಮೋಘ ಸಾಧನೆ

Date:

ಮಣಿಪಾಲ, ಆ.25: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ವತಿಯಿಂದ ಉಡುಪಿಯ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನದೊಂದಿಗೆ ಉಡುಪಿ ಜಿಲ್ಲಾ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದಾರೆ. ಬಾಲಕರ ತಂಡದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೆವಿನ್ ಮಾರನ್ ಹಾಗೂ ವೇದಾಂತ್ ವೀರೇಂದ್ರ ಲಿಗಾಡೆ, ಬಾಲಕಿಯರ ತಂಡದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ದೃತಿ ಕೆ ಶೆಟ್ಟಿ, ಹಾಗೂ ನಮೃತಾ ಎನ್ ಆರ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ ಹಾಗೂ ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ- ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ

ಉಡುಪಿ, ಆ.25: ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ,...

ಸೆ.5: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವೈಭವದ ವಿಟ್ಲಪಿಂಡಿ ಆಚರಣೆ; ವಿಶೇಷ ಆಕರ್ಷಣೆಯಾಗಿ ಮಲ್ಲಯುದ್ಧ ಪ್ರದರ್ಶನ

ಉಡುಪಿ, ಆ.25: ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ...

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನೂತನ ಎನ್ ಸಿಸಿ ಕೆಡೆಟ್ ಗಳ ಪರಿಚಯ ಕಾರ್ಯಕ್ರಮ

ಕಾರ್ಕಳ, ಆ.25: ಕ್ರಿಯೇಟಿವ್ ಕಾಲೇಜು, ಕಾರ್ಕಳದಲ್ಲಿ ನೂತನವಾಗಿ ಸೇರ್ಪಡೆಯಾದ ಎನ್‌ಸಿಸಿ ಕೆಡೆಟ್‌ಗಳಿಗಾಗಿ...
error: Content is protected !!