ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ ವೀರಭದ್ರ ದೇವಸ್ಥಾನ ಸಭಾಭವನದಲ್ಲಿ ನಡೆಯಿತು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಬಿ.ಎಲ್.ಎ- 1 ಸಂದೀಪ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಎಸ್.ಐ.ಆರ್ ಉಸ್ತುವಾರಿಗಳಾದ ಸುಲೋಚನಾ ಭಟ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಉಪಸ್ಥಿತರಿದ್ದರು.




By
ForthFocus™