Tuesday, September 1, 2026
Tuesday, September 1, 2026

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ಅಪ್

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ಅಪ್

Date:

ಗಣಿತನಗರ, ಆ.31: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾರ್ಕಳ ಹಾಗೂ ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜು ನಿಟ್ಟೆ ಇಲ್ಲಿ ಜಂಟಿ ಆಶ್ರಯದಲ್ಲಿ ಜರುಗಿದ, ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದ್ದು, ತಂಡದ ವಿದ್ಯಾರ್ಥಿ ಪೂಜಿತ್ ಗೌಡ ಬೆಸ್ಟ್ ಗೋಲ್‌ಕೀಪರ್ ಅವಾರ್ಡ್ ತನ್ನದಾಗಿಸಿಕೊಂಡಿದ್ದಾರೆ. ತಂಡದಲ್ಲಿದ್ದ ಹೃತ್ವಿಕ್, ಆಖಿಲ್, ವಿಖ್ಯಾತ್ ಮತ್ತು ದೃತಿನ್ ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ

ಮಂಗಳೂರು, ಆ. 31: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ–...

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕಾಪು, ಆ.31: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ದೈಹಿಕ...

ಉಡುಪಿ-ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಆ.31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ...

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಆ. 31: ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ...
error: Content is protected !!