ಉಡುಪಿ, ಸೆ.1: ಬೈಂದೂರಿನಲ್ಲಿ ನಡೆದ, “ಗಮ್ಮತ್ ” ನಮ್ ಮಣ್ಣೂ ಭಾಷಿ ಮಾತಾಡತ್ ಕೆಸರ್ ಗದ್ದೆಯಲ್ಲೊಂದಿನ ಕಾರ್ಯಕ್ರಮದಲ್ಲಿ ನಡೆದ ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯ ಎರಡನೆಯ ತರಗತಿಯ ವಿದ್ಯಾರ್ಥಿನಿ ಮನೋಜ್ಞ ಎಂ ದೇವಾಡಿಗ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರು ಗಂಗೊಳ್ಳಿಯ ಚಿತ್ರ ಕಲಾವಿದ ಮಾಧವ ದೇವಾಡಿಗ ಮತ್ತು ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿಗಳ ಪುತ್ರಿ.
ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ
ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ
Date:




By
ForthFocus™