Friday, September 18, 2026
Friday, September 18, 2026

ಮುಜರಾಯಿ ಸಚಿವ ಕೆ ಎಸ್ ಬಸವಂತಪ್ಪ ಕೊಡವೂರು ದೇವಳಕ್ಕೆ ಭೇಟಿ

ಮುಜರಾಯಿ ಸಚಿವ ಕೆ ಎಸ್ ಬಸವಂತಪ್ಪ ಕೊಡವೂರು ದೇವಳಕ್ಕೆ ಭೇಟಿ

Date:

ಉಡುಪಿ, ಸೆ.16: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ ಸರಕಾರದ ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು.

ದೇವಳದ ಸಮುದಾಯ ಭವನದ ಕಾಮಗಾರಿಗೆ ಸರಕಾರದಿಂದ ದೇಣಿಗೆ ನೀಡುವ ಭರವಸೆ ನೀಡಿದರು. ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು ಸಚಿವರನ್ನು ಶಾಲು ಹೊದಿಸಿ ಗೌರವಿಸಿದರು.

ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಅಶೋಕ್ ಕುಮಾರ್ ಕೊಡವೂರು, ಪ್ರಖ್ಯಾತ್ ಶೆಟ್ಟಿ, ಪದ್ಮನಾಭ ಕಲ್ಮಾಡಿ, ದೇವಳದ ಪವಿತ್ರಪಾಣಿ ಜನಾರ್ದನ್ ಕೊಡವೂರು, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸೀತಾರಾಮ್ ಆಚಾರ್ಯ, ವಾದಿರಾಜ್ ಸಾಲ್ಯಾನ್, ಯಶೋಧರ್ ಸಾಲ್ಯಾನ್, ಭಾಸ್ಕರ್ ಪಾಲನ್ ಬಾಚನಬೈಲು, ಕೆ. ಬಾಬ, ಶೀಲಾ ಸೇರಿಗಾರ್, ಉಷಾ ಆನಂದ ಸುವರ್ಣ, ಶಿವಪ್ಪ ಕಾಂಚನ್ ನಾಗರಾಜ್ ಸುವರ್ಣ, ಬಾಲಕೃಷ್ಣ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ

ಮಂಗಳೂರು, ಸೆ.16: ರಥಬೀದಿಯ ಡಾ. ಪಿ. ದಯಾನಂದ ಪೈ–ಪಿ. ಸತೀಶ ಪೈ...

ಸಿದ್ಧಾಂತ್ ಫೌಂಡೇಶನ್ ವತಿಯಿಂದ ಬೋಧನೆಯಲ್ಲಿ ಕೃತಕ ಬುದ್ದಿ ಮತ್ತೆಯ ತರಬೇತಿ

ಮಂಗಳೂರು, ಸೆ.16: ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸತನವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ಧಾಂತ್ ಫೌಂಡೇಶನ್...

ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.16: ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆಯಿಂದ ಕರಾವಳಿ...

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...
error: Content is protected !!