Tuesday, February 25, 2025
Tuesday, February 25, 2025

ಭಾರತವನ್ನು ಪ್ರಬಲ ರಾಷ್ಟ್ರವಾಗಿಸುವ ಗುರಿಯನ್ನು ಹೊಂದಿದ ಹಿರಿಯ ಚೇತನ ಡಾ. ಶ್ಯಾಮಪ್ರಸಾದ್ ಮುಖರ್ಜಿ: ರಾಘು ಸುವರ್ಣ

ಭಾರತವನ್ನು ಪ್ರಬಲ ರಾಷ್ಟ್ರವಾಗಿಸುವ ಗುರಿಯನ್ನು ಹೊಂದಿದ ಹಿರಿಯ ಚೇತನ ಡಾ. ಶ್ಯಾಮಪ್ರಸಾದ್ ಮುಖರ್ಜಿ: ರಾಘು ಸುವರ್ಣ

Date:

ಸಾಣೂರು: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಸಂಘಟನೆ ಉಡುಪಿ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ ಆಶ್ರಯದಲ್ಲಿ ಸಾಣೂರು ಯುವಕ ಮಂಡಲದ ಸಭಾಂಗಣದಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿ ಜನ್ಮ ದಿನಾಚರಣೆ ಆಚರಿಸಲಾಯಿತು.

ಸಾಣೂರು ಯುವಕ ಮಂಡಲದ ಹಿರಿಯ ಸದಸ್ಯರಾದ ರಾಘು ಸುವರ್ಣ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ, ಭಾರತೀಯ ಸಂಸ್ಕೃತಿಯ ಆಧಾರದ ಮೇಲೆ ದೇಶವನ್ನು ಪುನರ್ ನಿರ್ಮಾಣ ಮಾಡುವ ಹಾಗೂ ಜಗತ್ತಿನಲ್ಲಿ ಭಾರತವನ್ನು ಪ್ರಬಲ ರಾಷ್ಟ್ರವಾಗಿಸುವ ಗುರಿಯನ್ನು ಹೊಂದಿ ಆ ಮಹಾನ್ ಕಾರ್ಯಕ್ಕೆ ತಮ್ಮ ಬದುಕನ್ನು ಮುಡಿಪಾಗಿಟ್ಟ ಹಿರಿಯ ಚೇತನ ಡಾ. ಶ್ಯಾಮಪ್ರಸಾದ್ ಮುಖರ್ಜಿ ಎಂದರು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಕರುಣಾಕರ್ ಎಸ್ ಕೋಟ್ಯಾನ್, ವಿಶ್ವನಾಥ್ ಶೆಟ್ಟಿ, ಗೋಪಾಲ್ ಶೇರಿಗಾರ್, ಮಂಡಲದ ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಕುಮಾರ್, ಪ್ರಕಾಶ್ ಮಡಿವಾಳ, ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

.ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ ಸ್ವಾಗತಿಸಿ, ಕೋಶಾಧಿಕಾರಿ ರಾಜೇಶ್ ಪೂಜಾರಿ ವಂದಿಸಿದರು. ಕಾರ್ಯದರ್ಶಿ ಮೋಹನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!