Saturday, July 25, 2026
Saturday, July 25, 2026

ಉಡುಪಿ- ಕಾರ್ಮಿಕ ಅದಾಲತ್

ಉಡುಪಿ- ಕಾರ್ಮಿಕ ಅದಾಲತ್

Date:

ಉಡುಪಿ: ಕಾರ್ಮಿಕ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಮಿಕ ಕಾಯ್ದೆಗಳಡಿ ಹಾಗೂ ವಿವಿಧ ಮಂಡಳಿಗಳ ಮೂಲಕ ಅನುಷ್ಠಾನಗೊಳಿಸುವ ಯೋಜನೆಗಳಡಿ ಸ್ವೀಕೃತವಾಗಿರುವ, ಇತ್ಯರ್ಥವಾಗದೆ ಬಾಕಿ ಉಳಿದಿರುವ ಪ್ರಕರಣ, ಕಡತ ಹಾಗೂ ವಿವಿಧ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಜುಲೈ 15 ರಿಂದ ಆಗಸ್ಟ್ 15 ರ ವರೆಗೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿ ಹಾಗೂ ಉಡುಪಿ, ಕುಂದಾಪುರ, ಕಾರ್ಕಳ ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ಕಾರ್ಮಿಕ ಅದಾಲತ್ ಕಾರ್ಯಕ್ರಮ ನಡೆಯಲಿದೆ.

ಜಿಲ್ಲೆಯ ಕಾರ್ಮಿಕರು, ಮಾಲೀಕರು ಹಾಗೂ ಕಾರ್ಮಿಕ ಸಂಘಟಕರು ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಿ ಬಾಕಿ ಇರುವ ಕಡತ, ಅರ್ಜಿ ಹಾಗೂ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!