Tuesday, February 25, 2025
Tuesday, February 25, 2025

ಯಕ್ಷಗಾನ ಪ್ರಸಂಗ ರಚನಾ ಸ್ಪರ್ಧೆ- ಶಿವಕುಮಾರ ಅಳಗೋಡು ರಚಿಸಿದ ಪ್ರಸಂಗಕ್ಕೆ ಪ್ರಶಸ್ತಿ

ಯಕ್ಷಗಾನ ಪ್ರಸಂಗ ರಚನಾ ಸ್ಪರ್ಧೆ- ಶಿವಕುಮಾರ ಅಳಗೋಡು ರಚಿಸಿದ ಪ್ರಸಂಗಕ್ಕೆ ಪ್ರಶಸ್ತಿ

Date:

ಉಡುಪಿ: ಬೆಂಗಳೂರಿನ ಯಕ್ಷಸಿಂಚನ ಟ್ರಸ್ಟ್(ರಿ) 13ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ರಾಜ್ಯಮಟ್ಟದ ಯಕ್ಷಗಾನ ಪ್ರಸಂಗ ರಚನಾ ಸ್ಪರ್ಧೆಯಲ್ಲಿ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ಉಪನ್ಯಾಸಕರಾದ ಶಿವಕುಮಾರ ಅಳಗೋಡು ರಚಿಸಿದ ‘ಯವಕ್ರೀತ ವೃತ್ತಾಂತ’ ಪ್ರಸಂಗಕ್ಕೆ ದ್ವಿತೀಯ ಪ್ರಶಸ್ತಿ ಲಭಿಸಿದ್ದು, ವಾರ್ಷಿಕೋತ್ಸವದಂದು ಪ್ರಶಸ್ತಿ ಫಲಕ ಹಾಗೂ 5 ಸಾವಿರ ರೂ. ನಗದನ್ನು ನೀಡಿ ಗೌರವಿಸಲಾಯಿತು.

ಹಿರಿಯ ಸಾಹಿತಿಗಳಾದ ಬಿ.ಆರ್. ಲಕ್ಷ್ಮಣ ರಾವ್, ಡಾ. ಆನಂದ ರಾಮ ಉಪಾಧ್ಯ, ರಾಜಶೇಖರ ಜೋಗಿನಮನೆ, ಮದ್ದಳೆ ವಾದಕರಾದ ಕವ್ವಾಳೆ ಗಣಪತಿ ಭಾಗವತ ಉಪಸ್ಥಿತರಿದ್ದರು.

ಸಂಸ್ಥೆಯ ದಶಮಾನೋತ್ಸವದ ಪ್ರಯುಕ್ತ ನಡೆಸಿದ ಪ್ರಸಂಗ ರಚನಾ ಸ್ಪರ್ಧೆಯಲ್ಲಿ ಇವರ ‘ದೇವಸೇನಾ ಪರಿಣಯ’ ಪ್ರಸಂಗಕ್ಕೆ ಪ್ರಥಮ ಪ್ರಶಸ್ತಿ ಲಭಿಸಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!