Tuesday, February 25, 2025
Tuesday, February 25, 2025

ಕೊಡವೂರು ಬ್ರಾಹ್ಮಣ ಮಹಾಸಭಾ: ಔಷಧೀಯ ಕಷಾಯ ವಿತರಣೆ

ಕೊಡವೂರು ಬ್ರಾಹ್ಮಣ ಮಹಾಸಭಾ: ಔಷಧೀಯ ಕಷಾಯ ವಿತರಣೆ

Date:

ಕೊಡವೂರು: ರಜತೋತ್ಸವ ಸಂಭ್ರಮ ಮುಗಿಸಿ ನಿತ್ಯ ನಿರಂತರ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವ ಬ್ರಾಹ್ಮಣ ಮಹಾಸಭಾ ವಲಯ ‌ಸಮಿತಿ‌ ಕೊಡವೂರು ಕಳೆದ ಕೆಲವು ವರುಷಗಳಿಂದ ದೀವಿಗೆ ಅಮಾವಾಸ್ಯೆ ಅಂದರೆ ಆಟಿ ಅಮಾವಾಸ್ಯೆಯಂದು‌ ಸಾರ್ವಜನಿಕರಿಗೆ ಔಷಧೀಯ ಗುಣವುಳ್ಳ ಹಾಲೆ ಕೆತ್ತೆಯ ಕಷಾಯ ವಿತರಣೆ ಸಮಾರಂಭ ನಡೆಸಿಕೊಂಡು ಬರುತ್ತಿದೆ.

ಇಂದು ವಿಪ್ರಶ್ರೀಯಲ್ಲಿ ಆಟಿ ಅಮಾವಾಸ್ಯೆ ಸಂದರ್ಭದಲ್ಲಿ ಕೊಡವೂರು ಮೂಡುಬೆಟ್ಟುವಿನಲ್ಲಿ ಉಪಾಧ್ಯಾಯ ಶುಶ್ರೂಷಾಲಯದ ಹಿರಿಯ ವೈದ್ಯರಾದ ಡಾ. ಮಂಜುನಾಥ ಉಪಾಧ್ಯಾಯ ಕಷಾಯ ವಿತರಣೆ ಸಮಾರಂಭಕ್ಕೆ ಚಾಲನೆ ನೀಡಿ ನೆರೆದಿದ್ದ ಸಾರ್ವಜನಿಕರಿಗೆ ಕಷಾಯ ವಿತರಿಸಿದರು.

ಕೊಡವೂರು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಶ್ರೀನಿವಾಸ ಉಪಾಧ್ಯ, ಧಾರ್ಮಿಕ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಭಟ್, ಕೋಶಾಧಿಕಾರಿ ಶ್ರೀಧರ ಶರ್ಮ, ಪದಾಧಿಕಾರಿಗಳಾದ ಚಂದ್ರಶೇಖರ ರಾವ್, ಸುಧೀರ್ ರಾವ್, ಮಂಜುನಾಥ ಭಟ್ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪೂರ್ಣಿಮಾ ಜನಾರ್ದನ್ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!