Monday, February 24, 2025
Monday, February 24, 2025

ನಿರಾಶ್ರಿತರ ಪುರ್ನವಸತಿ ಕೇಂದ್ರಕ್ಕೆ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿಢೀರ್ ಭೇಟಿ

ನಿರಾಶ್ರಿತರ ಪುರ್ನವಸತಿ ಕೇಂದ್ರಕ್ಕೆ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿಢೀರ್ ಭೇಟಿ

Date:

ಉಡುಪಿ: ಬೀಡಿನಗುಡ್ಡೆಯ ನಗರ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಅವ್ಯವಸ್ಥೆ ಇರುವುದರ ಬಗ್ಗೆ ದೂರುಗಳು ಬಂದಿದ್ದವು. ಆ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಧೀಶೆ ಶರ್ಮಿಳಾ ಎಸ್. ಅವರು ಪುರ್ನವಸತಿ ಕೇಂದ್ರಕ್ಕೆಭೇಟಿ ನೀಡಿ ಪರಿಶೀಲಿಸಿದರು. ಅಸಮರ್ಪಕ ವ್ಯವಸ್ಥೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಂಬಂಧಪಟ್ಟವರಿಗೆ ಸುವ್ಯವಸ್ಥೆ ಕಾಪಾಡುವಂತೆ ಸಲಹೆವಿತ್ತರು. ಎಫ್.ಡಿ.ಎ ಅನಿಲ್, ಪ್ರಾಧಿಕಾರದ ಕಾನೂನು ಸ್ವಯಂಸೇವಕ ನಿತ್ಯಾನಂದ ಒಳಕಾಡು ಸ್ಥಳದಲ್ಲಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!