Saturday, January 17, 2026
Saturday, January 17, 2026

ಪ್ರಾಕೃತಿಕ ವಿಕೋಪ-ಪರಿಹಾರ ಧನ ಚೆಕ್ ವಿತರಣೆ

ಪ್ರಾಕೃತಿಕ ವಿಕೋಪ-ಪರಿಹಾರ ಧನ ಚೆಕ್ ವಿತರಣೆ

Date:

ಬ್ರಹ್ಮಾವರ: ಪ್ರಾಕೃತಿಕ ವಿಕೋಪದಡಿ ಹಾನಿಗೊಳಗಾದ ಬ್ರಹ್ಮಾವರ ತಾಲೂಕಿನ 2 ಕುಟುಂಬಗಳಿಗೆ ಬ್ರಹ್ಮಾವರ ಶಾಸಕರ ಕಚೇರಿಯಲ್ಲಿ ಮಂಗಳವಾರ ಒಟ್ಟು ರೂ. 1,16,844/- ಮೊತ್ತದ ಪರಿಹಾರ ಧನದ ಚೆಕ್ ನ್ನು ಶಾಸಕ ಕೆ. ರಘುಪತಿ ಭಟ್ ವಿತರಿಸಿದರು.

ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಶಾಂತಿ ಪೂಜಾರ್ತಿ ಅವರಿಗೆ ರೂ. 75,000/-, ಸತೀಶ್ ಕುಮಾರ್ ಅವರಿಗೆ ರೂ. 41,844/- ಸೇರಿದಂತೆ ಒಟ್ಟು ರೂ. 1,16,844/- ಮೊತ್ತದ ಚೆಕ್ ನ್ನು ಶಾಸಕರು ವಿತರಣೆ ಮಾಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!