Monday, August 31, 2026
Monday, August 31, 2026

ಪ್ರಾಕೃತಿಕ ವಿಕೋಪ-ಪರಿಹಾರ ಧನ ಚೆಕ್ ವಿತರಣೆ

ಪ್ರಾಕೃತಿಕ ವಿಕೋಪ-ಪರಿಹಾರ ಧನ ಚೆಕ್ ವಿತರಣೆ

Date:

ಬ್ರಹ್ಮಾವರ: ಪ್ರಾಕೃತಿಕ ವಿಕೋಪದಡಿ ಹಾನಿಗೊಳಗಾದ ಬ್ರಹ್ಮಾವರ ತಾಲೂಕಿನ 2 ಕುಟುಂಬಗಳಿಗೆ ಬ್ರಹ್ಮಾವರ ಶಾಸಕರ ಕಚೇರಿಯಲ್ಲಿ ಮಂಗಳವಾರ ಒಟ್ಟು ರೂ. 1,16,844/- ಮೊತ್ತದ ಪರಿಹಾರ ಧನದ ಚೆಕ್ ನ್ನು ಶಾಸಕ ಕೆ. ರಘುಪತಿ ಭಟ್ ವಿತರಿಸಿದರು.

ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಶಾಂತಿ ಪೂಜಾರ್ತಿ ಅವರಿಗೆ ರೂ. 75,000/-, ಸತೀಶ್ ಕುಮಾರ್ ಅವರಿಗೆ ರೂ. 41,844/- ಸೇರಿದಂತೆ ಒಟ್ಟು ರೂ. 1,16,844/- ಮೊತ್ತದ ಚೆಕ್ ನ್ನು ಶಾಸಕರು ವಿತರಣೆ ಮಾಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ, ಆ.30: ವಿಶ್ವವೇ ಕಂಡ ಅತ್ಯದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್...

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ...

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...
error: Content is protected !!