Friday, September 11, 2026
Friday, September 11, 2026

ಕೊಡವೂರು: ಗೋಶಾಲೆಗೆ ಹಸಿ ಹುಲ್ಲು

ಕೊಡವೂರು: ಗೋಶಾಲೆಗೆ ಹಸಿ ಹುಲ್ಲು

Date:

ಮಲ್ಪೆ: ವೈದ್ಯಕೀಯ ಪ್ರತಿನಿಧಿಗಳ ಧನ್ವಂತರಿ ಸ್ವಸಹಾಯ ಸಂಘ ಉಡುಪಿ ಇದರ ವತಿಯಿಂದ ಕೊಡವೂರು ಶ್ರೀ ಕೃಷ್ಣ ಗೋ ಸಂರಕ್ಷಣಾ ಕೇಂದ್ರದಲ್ಲಿ ಗೋವಿಗಾಗಿ ಮೇವು ಕಾರ್ಯಕ್ರಮ ನಡೆಯಿತು.

ಸಂಘದ ಸದಸ್ಯರು ರಸ್ತೆಯ ಬದಿಯಲ್ಲಿ ಬೆಳೆದ ಉತ್ತಮ ಹುಲ್ಲನ್ನು ಶ್ರಮದಾನದ ಮೂಲಕ ಕಟಾವು ಮಾಡಿ ಇಂದು ಗೋಶಾಲೆಗೆ ಸಮರ್ಪಿಸಿದರು. ಈ ಸಂದಭ೯ದಲ್ಲಿ ವೈದ್ಯಕೀಯ ಪ್ರತಿನಿಧಿಗಳ ಧನ್ವಂತರಿ ಸ್ವಸಹಾಯ ಸಂಘದ ಸದಸ್ಯರು, ಗೋಶಾಲೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...

ಅಂತರಂಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುವುದು: ವಸಂತಿ ಶೆಟ್ಟಿ ಬ್ರಹ್ಮಾವರ

ಉಡುಪಿ, ಸೆ.10: ನಿತ್ಯ ಜೀವನದ ಅನುಭವಗಳಿಂದ ಸಾಹಿತ್ಯ ಹುಟ್ಟುತ್ತದೆ. ಸಾಹಿತಿ ನೀತಿ...
error: Content is protected !!