Sunday, July 26, 2026
Sunday, July 26, 2026

ಕೊಡವೂರು: ಗೋಶಾಲೆಗೆ ಹಸಿ ಹುಲ್ಲು

ಕೊಡವೂರು: ಗೋಶಾಲೆಗೆ ಹಸಿ ಹುಲ್ಲು

Date:

ಮಲ್ಪೆ: ವೈದ್ಯಕೀಯ ಪ್ರತಿನಿಧಿಗಳ ಧನ್ವಂತರಿ ಸ್ವಸಹಾಯ ಸಂಘ ಉಡುಪಿ ಇದರ ವತಿಯಿಂದ ಕೊಡವೂರು ಶ್ರೀ ಕೃಷ್ಣ ಗೋ ಸಂರಕ್ಷಣಾ ಕೇಂದ್ರದಲ್ಲಿ ಗೋವಿಗಾಗಿ ಮೇವು ಕಾರ್ಯಕ್ರಮ ನಡೆಯಿತು.

ಸಂಘದ ಸದಸ್ಯರು ರಸ್ತೆಯ ಬದಿಯಲ್ಲಿ ಬೆಳೆದ ಉತ್ತಮ ಹುಲ್ಲನ್ನು ಶ್ರಮದಾನದ ಮೂಲಕ ಕಟಾವು ಮಾಡಿ ಇಂದು ಗೋಶಾಲೆಗೆ ಸಮರ್ಪಿಸಿದರು. ಈ ಸಂದಭ೯ದಲ್ಲಿ ವೈದ್ಯಕೀಯ ಪ್ರತಿನಿಧಿಗಳ ಧನ್ವಂತರಿ ಸ್ವಸಹಾಯ ಸಂಘದ ಸದಸ್ಯರು, ಗೋಶಾಲೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!