Saturday, June 13, 2026
Saturday, June 13, 2026

ಶಾಂತಿನಿಕೇತನ ಯುವ ವೃಂದ: ಹಡಿಲು ಭೂಮಿಯಲ್ಲಿ ಸುಗ್ಗಿ ಕೃಷಿ

ಶಾಂತಿನಿಕೇತನ ಯುವ ವೃಂದ: ಹಡಿಲು ಭೂಮಿಯಲ್ಲಿ ಸುಗ್ಗಿ ಕೃಷಿ

Date:

ಹೆಬ್ರಿ: ಶೈಕ್ಷಣಿಕ ಸಾಮಾಜಿಕ ಆರ್ಥಿಕ ಹೀಗೆ ಎಲ್ಲಾ ರಂಗದಲ್ಲೂ ವಿಶೇಷವಾಗಿ ಗುರುತಿಸಿಕೊಂಡಿರುವ ಶಾಂತಿನಿಕೇತನ ಯುವ ವೃಂದ ಉಡುಪಿ ಪರ್ಯಾಯ ಅದಮಾರು ಮಠದ ಶ್ರೀ ಶ್ರೀ ಈಶಪ್ರೀಯ ತೀರ್ಥ ಶ್ರೀಪಾದರ ಸಲಹೆಯಂತೆ 2020 ರಿಂದಲೂ ಹಡಿಲು ಭೂಮಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ.

ಕುಚ್ಚೂರಿನ ಜಾರ್ಮಕ್ಕಿ ಸತೀಶ್ ಶೆಟ್ಟಿ ಅವರು ಉಚಿತವಾಗಿ ನೀಡಿದ ಸುಮಾರು 3 ಎಕ್ರೆ ಪ್ರದೇಶದಲ್ಲಿ ಶಾಂತಿನಿಕೇತನ ಸೌಹಾರ್ದ ಸಹಕಾರಿಯ ಆರ್ಥಿಕ ನೆರವಿನಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದು, ಕಳೆದ ಜುಲೈನಲ್ಲಿ ಖಾತೆ (ಮುಂಗಾರು ಬೆಳೆ) ಕೃಷಿ ಅತಿಯಾದ ಮಳೆಯ ಕಾರಣ ನಷ್ಟ ಅನುಭಸಿದರೂ ಛಲ ಬಿಡದ ಸಂಘದ ಸದಸ್ಯರು ಸುಗ್ಗಿ ಕೃಷಿಯಲ್ಲಿ ತೊಡಗಿದ್ದಾರೆ.

ಸಂಘದ ಹಡಿಲು ಭೂಮಿ ಕೃಷಿಯಲ್ಲಿ ಬೆಳೆದ ಭತ್ತದಲ್ಲಿ ತಮ್ಮದೇ ಬ್ರ್ಯಾಂಡ್ ನಲ್ಲಿ ಶಾಂತಿನಿಕೇತನ ಕಜೆ ಅಕ್ಕಿ ಹೊರತರಲಾಗಿತ್ತು.

ಸಂಘದ ಅಧ್ಯಕ್ಷರಾದ ರಾಜೇಶ್, ಸದಸ್ಯರಾದ ಜಯಕರ, ರವೀಶ್ ಶೆಟ್ಟಿ, ನರೇಂದ್ರ, ಪ್ರಸನ್ನ, ರಾಜೇಶ್ರೀ, ವಿನೋದಾ, ಚಂದ್ರಾವತಿ, ಕಲಾವತಿ, ಶಾರದಾ, ವನಜಾ, ಮೀನಾಕ್ಷಿ ಮತ್ತಿತರರು ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!