Sunday, February 23, 2025
Sunday, February 23, 2025

ಜೀವವೈವಿಧ್ಯ ದಿನಾಚರಣೆ ಅಭಿಯಾನ

ಜೀವವೈವಿಧ್ಯ ದಿನಾಚರಣೆ ಅಭಿಯಾನ

Date:

ಉಡುಪಿ: ಅಂತರಾಷ್ಟ್ರ‍ೀಯ ಜೀವವೈವಿಧ್ಯ ದಿನಾಚರಣೆ-2021ರ ಅಭಿಯಾನದ ಅಂಗವಾಗಿ ಉಡುಪಿ ನಗರಸಭೆಯ ವಿವಿಧ ಘಟಕದಲ್ಲಿ ಖಾಲಿ ಇರುವ ಸ್ಥಳಗಳಲ್ಲಿ ಗಿಡ ಮೂಲಿಕೆ, ಹಣ್ಣು ಹಂಪಲು ಹಾಗೂ ಇತರ ಗಿಡಗಳನ್ನು ನೆಟ್ಟು ಪೋಷಿಸಲು ಕ್ರಮ ಕೈಗೊಳ್ಳಲಾಗಿದ್ದು, ನಿಟ್ಟೂರಿನಲ್ಲಿರುವ ಕೊಳಚೆ ನೀರು ಶುದ್ಧೀಕರಣ ಘಟಕದಲ್ಲಿ ಗಿಡ ಮೂಲಿಕೆ ಹಾಗೂ ಹಣ್ಣು ಹಂಪಲು ಗಿಡಗಳನ್ನು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ನೆಟ್ಟು ಅಂತರಾಷ್ಟ್ರ‍ೀಯ ಜೀವವೈವಿಧ್ಯ ದಿನಾಚರಣೆ 2021ರ ಅಭಿಯಾನಕ್ಕೆ ಚಾಲನೆ ನೀಡಿ, ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪಾರಂಪರಿಕ ಸ್ಥಳ / ವೃಕ್ಷ, ಪಕ್ಷಿಧಾಮ ಹಾಗೂ ಔಷಧಿಯ ಗುಣ ಹೊಂದಿರುವ ಗಿಡಗಳನ್ನು ರಕ್ಷಿಸುವಂತೆ ಕರೆ ನೀಡಿದರು.

ಉಡುಪಿ ನಗರಸಭಾ ವ್ಯಾಪ್ತಿಯ ಜನತಾ ಜೀವವೈವಿಧ್ಯ ನಿರ್ವಹಣಾ ಸಮಿತಿಯ ಸದಸ್ಯ ಗುಜ್ಜಾಡಿ ಪ್ರಭಾಕರ ನಾಯಕ್, ಕೃಷ್ಣರಾವ್ ಕೊಡಂಚ, ಚಂದ್ರ ಅಂಚನ್, ನಗರಸಭೆ ಪೌರಾಯುಕ್ತ ಡಾ. ಉದಯ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್ ರಾಜ್, ಪರಿಸರ ಅಭಿಯಂತರ ರವಿ ಪ್ರಕಾಶ್, ಕಂದಾಯ ಅಧಿಕಾರಿ ಧನಂಜಯ ಡಿ ಬಿ, ಆರೋಗ್ಯ ನಿರೀಕ್ಷಕರಾದ ಕರುಣಾಕರ ವಿ, ಶಶಿರೇಖಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!