Monday, September 30, 2024
Monday, September 30, 2024

ಜೀವವೈವಿಧ್ಯ ದಿನಾಚರಣೆ ಅಭಿಯಾನ

ಜೀವವೈವಿಧ್ಯ ದಿನಾಚರಣೆ ಅಭಿಯಾನ

Date:

ಉಡುಪಿ: ಅಂತರಾಷ್ಟ್ರ‍ೀಯ ಜೀವವೈವಿಧ್ಯ ದಿನಾಚರಣೆ-2021ರ ಅಭಿಯಾನದ ಅಂಗವಾಗಿ ಉಡುಪಿ ನಗರಸಭೆಯ ವಿವಿಧ ಘಟಕದಲ್ಲಿ ಖಾಲಿ ಇರುವ ಸ್ಥಳಗಳಲ್ಲಿ ಗಿಡ ಮೂಲಿಕೆ, ಹಣ್ಣು ಹಂಪಲು ಹಾಗೂ ಇತರ ಗಿಡಗಳನ್ನು ನೆಟ್ಟು ಪೋಷಿಸಲು ಕ್ರಮ ಕೈಗೊಳ್ಳಲಾಗಿದ್ದು, ನಿಟ್ಟೂರಿನಲ್ಲಿರುವ ಕೊಳಚೆ ನೀರು ಶುದ್ಧೀಕರಣ ಘಟಕದಲ್ಲಿ ಗಿಡ ಮೂಲಿಕೆ ಹಾಗೂ ಹಣ್ಣು ಹಂಪಲು ಗಿಡಗಳನ್ನು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ನೆಟ್ಟು ಅಂತರಾಷ್ಟ್ರ‍ೀಯ ಜೀವವೈವಿಧ್ಯ ದಿನಾಚರಣೆ 2021ರ ಅಭಿಯಾನಕ್ಕೆ ಚಾಲನೆ ನೀಡಿ, ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪಾರಂಪರಿಕ ಸ್ಥಳ / ವೃಕ್ಷ, ಪಕ್ಷಿಧಾಮ ಹಾಗೂ ಔಷಧಿಯ ಗುಣ ಹೊಂದಿರುವ ಗಿಡಗಳನ್ನು ರಕ್ಷಿಸುವಂತೆ ಕರೆ ನೀಡಿದರು.

ಉಡುಪಿ ನಗರಸಭಾ ವ್ಯಾಪ್ತಿಯ ಜನತಾ ಜೀವವೈವಿಧ್ಯ ನಿರ್ವಹಣಾ ಸಮಿತಿಯ ಸದಸ್ಯ ಗುಜ್ಜಾಡಿ ಪ್ರಭಾಕರ ನಾಯಕ್, ಕೃಷ್ಣರಾವ್ ಕೊಡಂಚ, ಚಂದ್ರ ಅಂಚನ್, ನಗರಸಭೆ ಪೌರಾಯುಕ್ತ ಡಾ. ಉದಯ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್ ರಾಜ್, ಪರಿಸರ ಅಭಿಯಂತರ ರವಿ ಪ್ರಕಾಶ್, ಕಂದಾಯ ಅಧಿಕಾರಿ ಧನಂಜಯ ಡಿ ಬಿ, ಆರೋಗ್ಯ ನಿರೀಕ್ಷಕರಾದ ಕರುಣಾಕರ ವಿ, ಶಶಿರೇಖಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!