Friday, July 31, 2026
Friday, July 31, 2026

ವಿದೇಶಕ್ಕೆ ತೆರಳುವವರಿಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳ ನೇಮಕ

ವಿದೇಶಕ್ಕೆ ತೆರಳುವವರಿಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳ ನೇಮಕ

Date:

ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಿಂದ ವಿದ್ಯಾಭ್ಯಾಸಕ್ಕಾಗಿ, ನೌಕರಿಗಾಗಿ ಹಾಗೂ ಅಂತರಾಷ್ಟ್ರ‍ೀಯ ಮಟ್ಟದ ಒಲಂಪಿಕ್ಸ್ ಗಾಗಿ ವಿದೇಶಕ್ಕೆ ತೆರಳುವ ಫಲಾನುಭವಿಗಳಿಗೆ ಲಸಿಕಾಕರಣಕ್ಕಾಗಿ ಅಗತ್ಯವಿರುವ ಅನುಬಂಧ-4 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ನೀಡಲು ದೃಢೀಕರಿಸುವ ಅಧಿಕಾರಿಯಾಗಿ, ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು ಮೊ.ನಂ; 8277734612 ಹಾಗೂ ಈಗಾಗಲೇ ಮೊದಲನೇ ಡೋಸ್ ಲಸಿಕೆ ಪಡೆಯುವಾಗ ನೋಂದಣಿಗಾಗಿ ಪಾಸ್‌ಪೋರ್ಟ್ ನಂಬರನ್ನು ಬಳಸದೇ ಲಸಿಕೆ ಪಡೆದಿದ್ದರೆ ಅಂತಹ ಫಲಾನುಭವಿಗಳಿಗೆ ಕೋವಿಶೀಲ್ಡ್ ಎರಡನೇ ಡೋಸ್ ಲಸಿಕಾಕರಣಕ್ಕಾಗಿ ಅನುಬಂಧ-5 ರಲ್ಲಿ ಲಸಿಕಾ ಪ್ರಮಾಣ ಪತ್ರ ನೀಡಲು ದೃಢೀಕರಿಸುವ ಅಧಿಕಾರಿಯಾಗಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂ ದಾಖಲೆಗಳ ಉಪ ನಿರ್ದೇಶಕರಾದ ರವೀಂದ್ರ ಮೊ.ನಂ; 8660523556 ಇವರನ್ನು, ನಗರದ ಡಾ. ಬಿ.ಆರ್. ಶೆಟ್ಟಿ- ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕ್ರೀಡಾ ಇಲಾಖೆ ವಿವಿಧ ಯೋಜನೆ: ಅರ್ಜಿ ಅವಧಿ ವಿಸ್ತರಣೆ

ಉಡುಪಿ, ಜು.30: 2025ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ...

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಜು.30: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ-ಉದ್ಯಮ...

ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ

ಕೋಟ, ಜು.30: ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆಯು ಮಂಗಳವಾರ...

ಬಾರ್ಕೂರು: ‘ಸಾಹಿತ್ಯ ಮತ್ತು ಜೀವನ ದರ್ಶನ’ ವಿಶೇಷ ಉಪನ್ಯಾಸ

ಬಾರ್ಕೂರು, ಜು.30: ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ...
error: Content is protected !!