Friday, March 20, 2026
Friday, March 20, 2026

ಬೆನ್ನುಮೂಳೆ ಮುರಿತಕ್ಕೆ ಒಳಗಾದವರಿಗೆ ಔಷಧಿ ಕಿಟ್ ವಿತರಣೆ

ಬೆನ್ನುಮೂಳೆ ಮುರಿತಕ್ಕೆ ಒಳಗಾದವರಿಗೆ ಔಷಧಿ ಕಿಟ್ ವಿತರಣೆ

Date:

ಕೊಡವೂರು ದಿವ್ಯಾಂಗ ರಕ್ಷಣಾ ಸಮಿತಿ ಮತ್ತು ಸೇವಾ ಭಾರತಿ ಕನ್ಯಾಡಿ ವತಿಯಿಂದ ಬೆನ್ನು ಮೂಳೆ ಮುರಿತಕ್ಕೆ ಒಳಗಾದ 60 ಮಂದಿಗೆ ಔಷಧಿ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಕೆ. ವಿಜಯ್ ಕೊಡವೂರು, ಧನ್ಯಲಕ್ಷ್ಮೀ ರೈಸ್ ಮಿಲ್ ಮಾಲಕ ಮಾಧವಮೂರ್ತಿ, ಸೇವಾಧಾಮ ಕನ್ಯಾಡಿ ನಿರ್ದೇಶಕ ರಾಯನ್ ಫೆರ್ನಾಂಡಿಸ್, ಸಕ್ಷಮ ಉಡುಪಿ ಅಧ್ಯಕ್ಷರಾದ ಲತಾ ಭಟ್, ಡಿ.ಎನ್.ಎ ಮ್ಯಾನೇಜರ್ ರೂಪಲಕ್ಷ್ಮೀ, ಸ್ಪಂದನ ಬೌದ್ಧಿಕ ಭಿನ್ನ ಸಾಮರ್ಥ್ಯ ಪುನರ್ವಸತಿ ಕೇಂದ್ರದ ಸ್ಥಾಪಕ ಪ್ರಾಂಶುಪಾಲ ಜನಾರ್ದನ್, ದಿವ್ಯಾಂಗ ರಕ್ಷಣಾ ಸಮಿತಿ ಕೊಡವೂರು ಅಧ್ಯಕ್ಷ ಹರೀಶ್ ಕೊಡವೂರು, ದಿವ್ಯಾಂಗ ರಕ್ಷಣಾ ಸಮಿತಿಯ ಸಹ ಪ್ರಮುಖ್ ಅಜಿತ್ ಬನ್ನಂಜೆ, ಜಯ ಕಲ್ಮಾಡಿ, ಆರ್ ಕೆ ಭಟ್, ವಿನಯ್ ಕೊಡವೂರು, ಐವನ್ ಫರ್ನಾಂಡಿಸ್, ಚಂದ್ರಚಿತ್ರ, ವಿಷ್ಣು ಭಟ್, ಗಿರೀಶ್ ಕರಂಬಳ್ಳಿ, ಡಿಯರ್ ಲೈಫ್ ಮತ್ತು ಸೇವಾಭಾರತಿ ಕನ್ಯಾಡಿ ಇದರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಶ್ಚಿಮ ಏಷ್ಯಾ ಪ್ರದೇಶಗಳಿಗೆ ಇಂದಿನಿಂದ ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇವೆ ಆರಂಭ

ನವದೆಹಲಿ, ಮಾ.19: ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಇಂದಿನಿಂದ...

ನಿಟ್ಟೆ: ಐ.ಆರ್.ಎಸ್.ಎಂ ರಾಷ್ಟ್ರೀಯ ಸಿಂಪೋಸಿಯಂ

ನಿಟ್ಟೆ, ಮಾ.19: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ...

ಆರೋಗ್ಯ ಇಲಾಖೆಯ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಮಾ.19: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ...
error: Content is protected !!