Tuesday, July 28, 2026
Tuesday, July 28, 2026

ಇ-ಕೆವೈಸಿ ನೊಂದಣಿಗೆ ಆಗಸ್ಟ್ 10 ಕೊನೆಯ ದಿನ

ಇ-ಕೆವೈಸಿ ನೊಂದಣಿಗೆ ಆಗಸ್ಟ್ 10 ಕೊನೆಯ ದಿನ

Date:

ಉಡುಪಿ: ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯಲ್ಲಿನ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ತಂತ್ರಾಂಶದಲ್ಲಿ ಬಯೋ ದೃಡೀಕರಣ ನೀಡಿ ಇ-ಕೆವೈಸಿ ಮಾಡಲು ಅವಕಾಶವನ್ನು ಆಗಸ್ಟ್ 10 ಒಳಗೆ ಕಲ್ಪಿಸಲಾಗಿದೆ.

ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೊಂದಾಯಿಸಿಕೊಳ್ಳಬಹುದು. ಇ-ಕೆವೈಸಿ ನೊಂದಾವಣೆ ಮಾಡಿಕೊಳ್ಳದೇ ಇರುವ ಪಡಿತರ ಚೀಟಿದಾರರ ಆಹಾರ ಧಾನ್ಯ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮ ವಹಿಸಲಾಗುವುದು.

ನೊಂದಾವಣೆ ಮಾಡಿಸಿದ ನಂತರ ಪಡಿತರ ವಿತರಿಸಲು ಕ್ರಮ ವಹಿಸಲಾಗುವುದೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!