Sunday, February 23, 2025
Sunday, February 23, 2025

ರಕ್ಷಣಾ ಸಾಮಗ್ರಿ ವಿತರಣೆ

ರಕ್ಷಣಾ ಸಾಮಗ್ರಿ ವಿತರಣೆ

Date:

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ, ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಾದ ಮಳೆ, ಪ್ರವಾಹ, ವಾಯುಬಾರ ಕುಸಿತ, ಭೂಕಂಪ, ನೆರೆಹಾವಳಿ, ಕಟ್ಟಡ ಕುಸಿತ ಇತ್ಯಾದಿಗಳಿಂದಾಗುವ ಅನಾಹುತಗಳ ಬಗ್ಗೆ ಮುಂಜಾಗೃತಾ ಕ್ರಮ ಹಾಗೂ ರಕ್ಷಣಾ ಕೆಲಸಗಳನ್ನು ನಿರ್ವಹಿಸಲು ಮತ್ತು ಈ ಸಂದರ್ಭದಲ್ಲಿ ತುರ್ತು ಸ್ಥಳಕ್ಕೆ ಹೋಗಬೇಕಾಗಿರುವ ಕಂದಾಯ ಇಲಾಖೆಯ ಎಲ್ಲಾ 7 ತಾಲೂಕು ತಹಶೀಲ್ದಾರರಿಗೆ, ರಾಜಸ್ವ ನಿರೀಕ್ಷಕರು, ಗ್ರಾಮ ಮಟ್ಟದ ಗ್ರಾಮ ಕರಣಿಕರು ಹಾಗೂ ಗ್ರಾಮ ಸಹಾಯಕರುಗಳಿಗೆ ಅತೀ ಅವಶ್ಯಕತೆ ಇರುವ ಉತ್ತಮ ಗುಣಮಟ್ಟದ ಒಟ್ಟು 315 ರೈನ್ ಕೋಟ್, ಟಾರ್ಚ್ಗಳಂತಹ ತುರ್ತು ಅವಶ್ಯಕ ರಕ್ಷಣಾ ಸಾಮಾಗ್ರಿಗಳನ್ನು ಜಿಲ್ಲಾಧಿಕಾರಿ ಜಿ. ಜಗದೀಶ್ ವಿತರಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!