Thursday, July 23, 2026
Thursday, July 23, 2026

ಸಂಜಿತ್ ಎಂ ದೇವಾಡಿಗ ಸ್ಯಾಕ್ಸೋಫೋನ್ ಕಾರ್ಯಕ್ರಮ

ಸಂಜಿತ್ ಎಂ ದೇವಾಡಿಗ ಸ್ಯಾಕ್ಸೋಫೋನ್ ಕಾರ್ಯಕ್ರಮ

Date:

ಕಾರ್ಕಳ: ಕಾರ್ಕಳದ ಅಜೆಕಾರುವಿನ ಶ್ರೀ ರಾಮ ಮಂದಿರದಲ್ಲಿ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ, ಉಡುಪಿ ಜಿಲ್ಲಾ ಪತ್ರಕರ್ತರ ವೇದಿಕೆ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021ರ ಸಮಾರಂಭದಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಬಾಲ ಕಲಾವಿದ ಸಂಜಿತ್ ಎಂ ದೇವಾಡಿಗ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮವನ್ನು ನೀಡಿದರು.

ತವಿಲ್ ನಲ್ಲಿ ಗೋಪಾಲ ದೇವಾಡಿಗ ಮತ್ತು ಹರ್ಷವರ್ಧನ್ ಖಾರ್ವಿ, ತಾಳದಲ್ಲಿ ಮಾಧವ ದೇವಾಡಿಗ ಹಾಗೂ ಗೆಜ್ಜೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿ ಸಹಕರಿಸಿದರು. ಈ ಸಮಾರಂಭದಲ್ಲಿ ಸಂಜಿತ್ ಎಂ ದೇವಾಡಿಗ ಅವರಿಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ ಪುರಸ್ಕಾರವನ್ನು ನೀಡಿ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!