Monday, February 24, 2025
Monday, February 24, 2025

ಸ್ವ-ಉದ್ಯೋಗ ತರಬೇತಿ ಶಿಬಿರ

ಸ್ವ-ಉದ್ಯೋಗ ತರಬೇತಿ ಶಿಬಿರ

Date:

ಮಣಿಪಾಲ: ಇಂದಿನ ಕಾಲಘಟ್ಟದಲ್ಲಿ ಸ್ವ ಉದ್ಯೋಗಕ್ಕೆ ತನ್ನದೇ ಆದ ಮಹತ್ವವಿದ್ದು ಸ್ವ ಉದ್ಯೋಗವನ್ನು ಪ್ರೋತ್ಸಾಹಿಸಲು ಸರಕಾರ ಮತ್ತು ಬ್ಯಾಂಕಿನಿಂದ ಹಲವಾರು ಯೋಜನೆಗಳಿವೆ. ಆ ಯೋಜನೆಗಳ ಸದುಪಯೋಗವನ್ನು ಪಡೆದುಕೊಂಡು ಆಸಕ್ತಿ ಮತ್ತು ಶ್ರದ್ಧೆಯಿಂದ ಮುಂದುವರಿದಲ್ಲಿ ಯಶಸ್ವಿ ಸ್ವಾವಲಂಬಿ ಜೀವನ ನಡೆಸಬಹುದು ಮತ್ತು ಎಂದು ಉಡುಪಿ ಜಿಲ್ಲಾ ಅಗ್ರಣೀಯ ಮುಖ್ಯ ಪ್ರಬಂಧಕರಾದ ಪಿ.ಎಮ್ ಪಿಂಜಾರ್ ಹೇಳಿದರು.

ಅವರು ಮಣಿಪಾಲದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ್ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆಯಲಿರುವ ಉಚಿತ ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು. ಸಾಲವನ್ನು ಪಡೆಯಬೇಕಾದರೆ ಯಾವ ರೀತಿ ಪೂರ್ವತಯಾರಿ ಮಾಡಿಕೊಳ್ಳಬೇಕು ಎಂಬ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.

ಸಂಸ್ಥೆಯ ನಿರ್ದೇಶಕರಾದ ಸವಿತಾ ಎಸ್ ನಾಯಕ್ ಸ್ವಾಗತಿಸಿ, ತರಬೇತಿಯ ಅವಧಿಯಲ್ಲಿ ತಿಳಿಸಲಾಗುವ ವಿಷಯಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು. ಸಂಸ್ಥೆಯ ಕಛೇರಿ ಸಹಾಯಕ ಸಂತೋಷ್ ವಂದಿಸಿದರು. ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!