Saturday, January 17, 2026
Saturday, January 17, 2026

ಕುದುರೆಮುಖ- ಶೋಲಾ ಅರಣ್ಯಗಳ ವಿಶೇಷ ಕಾರ್ಯಾಗಾರ

ಕುದುರೆಮುಖ- ಶೋಲಾ ಅರಣ್ಯಗಳ ವಿಶೇಷ ಕಾರ್ಯಾಗಾರ

Date:

ಕಾರ್ಕಳ: ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ ಇಂದು ಕುದುರೆಮುಖದಲ್ಲಿ ನಡೆದ ಕರ್ನಾಟಕದ ಶೋಲಾ ಅರಣ್ಯಗಳ ಕುರಿತ ವಿಶೇಷ ಕಾರ್ಯಾಗಾರ ಶೋಲಾ ಉತ್ಸವವನ್ನು ರಾಜ್ಯ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಪಡೆಯ ಮುಖ್ಯಸ್ಥ ಸಂಜಯ್ ಮೋಹನ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಸುರತ್ಕಲ್ ಎನ್ಐಟಿಕೆಯ ಸೆಂಟರ್ ಫಾರ್ ಸಿಸ್ಟಮ್‌ ಡಿಸೈನ್ ನ ಮುಖ್ಯಸ್ಥ ಪ್ರೋ. ಕೆ.ವಿ.ಗಂಗಾಧರ್, ಮಂಗಳೂರು ಅರಣ್ಯ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನೆಟಲ್ಕರ್, ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ರುಥ್ರೆನ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶೋಲಾ ಕಾಡುಗಳ ಬಗ್ಗೆ ಛಾಯಾಚಿತ್ರ ಸಂಪುಟ ಹಾಗೂ ಶೋಲಾಸ್ ಆಫ್ ಕುದುರೆಮುಖ ಮತ್ತು ನಮ ಶೋಲಾ ಎಂಬ ಸಾಕ್ಷ್ಯಚಿತ್ರಗಳನ್ನು ಬಿಡುಗಡೆ ಮಾಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!