Sunday, August 30, 2026
Sunday, August 30, 2026

ಕುದುರೆಮುಖ- ಶೋಲಾ ಅರಣ್ಯಗಳ ವಿಶೇಷ ಕಾರ್ಯಾಗಾರ

ಕುದುರೆಮುಖ- ಶೋಲಾ ಅರಣ್ಯಗಳ ವಿಶೇಷ ಕಾರ್ಯಾಗಾರ

Date:

ಕಾರ್ಕಳ: ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ ಇಂದು ಕುದುರೆಮುಖದಲ್ಲಿ ನಡೆದ ಕರ್ನಾಟಕದ ಶೋಲಾ ಅರಣ್ಯಗಳ ಕುರಿತ ವಿಶೇಷ ಕಾರ್ಯಾಗಾರ ಶೋಲಾ ಉತ್ಸವವನ್ನು ರಾಜ್ಯ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಪಡೆಯ ಮುಖ್ಯಸ್ಥ ಸಂಜಯ್ ಮೋಹನ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಸುರತ್ಕಲ್ ಎನ್ಐಟಿಕೆಯ ಸೆಂಟರ್ ಫಾರ್ ಸಿಸ್ಟಮ್‌ ಡಿಸೈನ್ ನ ಮುಖ್ಯಸ್ಥ ಪ್ರೋ. ಕೆ.ವಿ.ಗಂಗಾಧರ್, ಮಂಗಳೂರು ಅರಣ್ಯ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನೆಟಲ್ಕರ್, ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ರುಥ್ರೆನ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶೋಲಾ ಕಾಡುಗಳ ಬಗ್ಗೆ ಛಾಯಾಚಿತ್ರ ಸಂಪುಟ ಹಾಗೂ ಶೋಲಾಸ್ ಆಫ್ ಕುದುರೆಮುಖ ಮತ್ತು ನಮ ಶೋಲಾ ಎಂಬ ಸಾಕ್ಷ್ಯಚಿತ್ರಗಳನ್ನು ಬಿಡುಗಡೆ ಮಾಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!