Monday, February 24, 2025
Monday, February 24, 2025

ಅ.9-’ಆರೋಗ್ಯವೇ ಐಶ್ವರ್ಯ’ ವಿಶೇಷ ಉಪನ್ಯಾಸ

ಅ.9-’ಆರೋಗ್ಯವೇ ಐಶ್ವರ್ಯ’ ವಿಶೇಷ ಉಪನ್ಯಾಸ

Date:

ಗೋಪಾಲಪುರ: ಗೋಪಾಲಪುರ ಸಾರ್ವಜನಿಕ ನಾಗಬನದಲ್ಲಿ ಅಕ್ಟೋಬರ್ 9 ರಂದು ಸಂಜೆ 3ರಿಂದ 5 ಗಂಟೆಯವರೆಗೆ ’ಆರೋಗ್ಯವೇ ಐಶ್ವರ್ಯ ಅನ್ನುವುದು ಯಾಕೆ’? ಎಂಬ ವಿಷಯದ ಕುರಿತು ಬೆಂಗಳೂರಿನ ನಾರಾಯಣ ಹ್ರ‍ದಯಾಲಯದ ನರರೋಗ ತಜ್ಞರಾದ ಡಾ. ಹರಿರಾಮ ಆಚಾರ್ಯರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ತಮ್ಮ ಉಪನ್ಯಾಸದ ಬಳಿಕ ವೈದ್ಯರು ಸಂವಾದ ನಡೆಸಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!