Thursday, September 10, 2026
Thursday, September 10, 2026

ಶ್ರೀ ಲಕ್ಷ್ಮೀ ವೆಂಕಟೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ: ಆಂಬುಲೆನ್ಸ್ ಖರೀದಿಗೆ ಚೆಕ್ ಹಸ್ತಾಂತರ

ಶ್ರೀ ಲಕ್ಷ್ಮೀ ವೆಂಕಟೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ: ಆಂಬುಲೆನ್ಸ್ ಖರೀದಿಗೆ ಚೆಕ್ ಹಸ್ತಾಂತರ

Date:

ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ ಆಂಬುಲೆನ್ಸ್ ಖರೀದಿಗೆ ರೂ. 16,50,000/- ಮೊತ್ತದ ಚೆಕ್ಕನ್ನು ಸೊಸೈಟಿ ಪ್ರಮುಖರು ಶಾಸಕ ಕೆ. ರಘುಪತಿ ಭಟ್ ಸಮ್ಮುಖದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್ ಇವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಅಧ್ಯಕ್ಷರಾದ ಎಂ. ಶ್ರೀನಿವಾಸ್ ಭಟ್, ನಿರ್ದೇಶಕರಾದ ಆನಂದ ನಾಯ್ಕ್, ಕಾಶಿರಾಮ್ ಪೈ, ಕಾರ್ಯದರ್ಶಿಗಳಾದ ಮುರುಳೀಧರ್ ರಾವ್ ಮತ್ತು ಮತ್ಸ್ಯೋದ್ಯಮಿಗಳಾದ ಹರಿಯಪ್ಪ ಕೋಟ್ಯಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!